RSS ವಶೀಕರಣ: ಸಂಕೇಶ್ವರಗೆ ಶೆಟ್ಟರ್ ತಿರುಗೇಟು

ಬಿಜೆಪಿ RSS ಕೈಗೊಂಬೆಯಲ್ಲ: ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದ್ದು ಇದರಲ್ಲಿ ಆರ್ ಎಸ್ಎಸ್ ಹಸ್ತಕ್ಷೇಪ ನಡೆಸುತ್ತಿಲ್ಲ. ಹಾಗಾಗಿ ವಿಜಯ ಸಂಕೇಶ್ವರ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ನಯವಾಗಿಯೇ ಪ್ರತಿಕ್ರಿಯಿಸಿದ್ದಾರೆ.
ಇನ್ನು ಬಿಜೆಪಿ ಪಕ್ಷದ ಕಾಯನಿರ್ವಹಣೆಯಲ್ಲೂ RSS ಮೂಗುತೂರಿಸುತ್ತಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ. ಸಂಘ ಪರಿವಾರ ಎಂದಿಗೂ ಆಡಳಿತದಲ್ಲಾಗಲಿ, ಪಕ್ಷದಲ್ಲಾಗಲಿ ಹಸ್ತಕ್ಷೇಪ ಮಾಡಿಲ್ಲ. ಯಾವ ಕಾರಣಕ್ಕೆ ವಿಜಯ ಸಂಕೇಶ್ವರ್ ಇಂತಹ ಆರೋಪ ಮಾಡಿದ್ದಾರೆ ಎಂಬುದೇ ಗೊತ್ತಾಗುತ್ತಿಲ್ಲ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದರು.
ಶೀಘ್ರವೇ ಸಂಪುಟ ವಿಸ್ತರಣೆ ಮಾಡುವೆ: ಬಿಜೆಪಿಯ ಶಾಸಕರು ಸರಕಾರ ಹಾಗೂ ಪಕ್ಷದೊಂದಿಗೆ ಇದ್ದಾರೆ. ಸರಕಾರಕ್ಕೆ ಸ್ಪಷ್ಟ ಬಹುಮತವಿದ್ದು ಪೂರ್ಣಾವಧಿ ಪೂರೈಸಲಿದೆ. ಅಲ್ಲದೆ, ಮುಂದಿನ ಸಾಲಿನ ಫೆಬ್ರವರಿಯಲ್ಲಿ ಬಜೆಟ್ ಅನ್ನು ನಾನೇ ಮಂಡಿಸುತ್ತೇನೆ ಎಂದು ಸಿಎಂ ಶೆಟ್ಟರ್ ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಈ ಹಿಂದೆ ಸಂಪುಟ ವಿಸ್ತರಣೆ ಇನ್ನಿಲ್ಲ ಎಂದಿದ್ದ ಸಿಎಂ ಶೆಟ್ಟರ್ ಶೀಘ್ರವೇ ಇಬ್ಬರನ್ನು ಸಂಪಟುಕ್ಕೆ ಸೇರಿಸಿಕೊಳ್ಳುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬಿಜೆ ಪುಟ್ಟಸ್ವಾಮಿ ಹಾಗೂ ಸುನೀಲ್ ವಲ್ಯಾಪುರೆ ಅವರ ಸ್ಥಾನಗಳು ತೆರವಾಗಿವೆ.ಆ ಸಚಿವ ಸ್ಥಾನಗಳನ್ನು ಶೀಘ್ರವೆ ಭರ್ತಿ ಮಾಡಲಾಗುವುದು ಎಂದು ಅವರು ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications