ಬಿಗ್ ಬಿ ಹೃದಯವಂತಿಕೆಗೆ ಎರಡು ಉದಾಹರಣೆ

ಆದರೆ ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿದ್ದಾರಲ್ಲಾ ಕೌನ್ ಬನೇಗಾ ಕರೋಡ್ ಪತಿ ಎಂಬ ಅತ್ಯಂತ ಜನಪ್ರಿಯ ಕಾರ್ಯಕ್ರಮ, ಆ ಕಾರ್ಯಕ್ರಮದ ಮೂಲಕ ಆಸಿಡ್ ದಾಳಿಯ ಬಾಧಿತೆಗೆ ಒಂದಷ್ಟು ಪರಿಹಾರ ಸಿಕ್ಕಿದೆ. KBC 6 ಮೂಲಕ ಸೋನಾಲಿಗೆ ಅಮಿತಾಭ್, 25 ಲಕ್ಷ ರೂ. ಪ್ರಶಸ್ತಿ ಮೊತ್ತವನ್ನು ದಕ್ಕಿಸಿಕೊಟ್ಟಿದ್ದಾರೆ. ಸೋನಾಲಿ ಸ್ವಲ್ಪಮಟ್ಟಿಗೆ ನೆಮ್ಮದಿಯ ನಿಟ್ಟುಸಿರುಬಿಟ್ಟಿದ್ದಾಳೆ. ಇಲ್ಲಿ ರೂ 25 ಲಕ್ಷಕ್ಕಿಂತ ಸದ್ಬಾವನೆ ಅಮೂಲ್ಯ, ಅಲ್ವಾ.
ಮತ್ತೊಂದು ಪ್ರಸಂಗ: ಸೋನಾಲಿಗೆ ಅಮಿತಾಭ್ ನೆರವಾಗಿದ್ದು ಹೇಗೆ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ಮುನ್ನ, ಇದೇ ಅಮಿತಾಭ್ ಮತ್ತೊಮ್ಮೆ ತಮ್ಮ ಹೃದಯವೈಶಾಲ್ಯವನ್ನು ಪರಿಚಯಿಸಿದ್ದಾರೆ. ಅದನ್ನೂ ತಿಳಿದುಕೊಳ್ಳಿ.
ಏನಿಲ್ಲ, ಮೊನ್ನೆ ದೆಹಲಿ ಅತ್ಯಾಚಾರ ಪ್ರಕರಣದ ವಿರುದ್ಧ ಇಂಡಿಯಾ ಗೇಟ್ ಬಳಿ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ ಪೊಲೀಸ್ ಪೇದೆ ಸುಭಾಷ್ ಚಂದ್ ತೋಮರ್ ಬಲಿಯಾದರಲ್ಲ. ಅದರಿಂದ ಸಂತೋಷವನ್ನು ಕಳೆದುಕೊಂಡ ಕುಟುಂಬಕ್ಕೆ ಅಮಿತಾಭ್ ಬಚ್ಚನ್ ಅವರು 2.5 ಲಕ್ಷ ರೂ. ಸಮರ್ಪಿಸಿ, ಹೃದಯವಂತಿಕೆ ಮೆರೆದಿದ್ದಾರೆ.
ಅಂದಹಾಗೆ, ಅಮಿತಾಭ್ ಅವರ ಅನುಮಪ ಸೇವೆಯನ್ನು ಪರಿಗಣಿಸಿ, ಸಂಸ್ಥೆಯೊಂದು ಮುಂಬೈನಲ್ಲಿ ನಿನ್ನೆ 2.5 ಲಕ್ಷ ರೂ. ಬಹುಮತಿಯನ್ನು ನೀಡಿತ್ತು. ಅದನ್ನು ಸ್ವೀಕರಿಸಿದ ಕೆಲವೇ ಕ್ಷಣಗಳಲ್ಲಿ ಈ ಬಹುಮಾನದ ಮೊತ್ತ ಮೃತಪಟ್ಟ ಪೇದೆ ಸಂತೋಷ್ ಅವರ ಮನೆಯವರಿಗೆ ಸಲ್ಲಲಿ ಎಂದು ಅಮಿತಾಭ್ ಪ್ರಕಟಿಸಿದರು.
ಇನ್ನು, ಆಸಿಡ್ ದಾಳಿ ಸಂತ್ರಸ್ತೆ ಸೋನಾಲಿ ಮುಖರ್ಜಿ ಬಗ್ಗೆ ಹೇಳುವುದಾದರೆ... ಇಲ್ಲಿ ಕ್ಲಿಕ್ಕಿಸಿ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications