ರೈತರನ್ನು ಮುಟ್ಟಿ ಡೆಟಾಲಿನಿಂದ ಕೈತೊಳೆಯಲ್ಲಾ, ಎಚ್ಡಿಕೆ

ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿಗಳೊಬ್ಬರು ರೈತರನ್ನು ಮುಟ್ಟಿದರೆ ಡೆಟಾಲ್ ಹಾಕಿ ಕೈತೊಳೆಯುತ್ತಾರೆ.
ನಾನು ಸದಾ ರೈತರೊಂದಿಗೆ ಇದ್ದರೂ ಡೆಟಾಲ್ ಬಳಸುವುದೇ ಇಲ್ಲ. ಇದು ಜೆಡಿಎಸ್ ಪಕ್ಷದ ಸಂಸ್ಕೃತಿ ಎಂದು ಎಚ್ ಡಿ ಕುಮಾರಸ್ವಾಮಿ ಪರೋಕ್ಷವಾಗಿ ಎಸ್ ಎಂ ಕೃಷ್ಣ ಅವರನ್ನು ಲೇವಡಿ ಮಾಡಿದ್ದಾರೆ.
ನಾವು ರೈತರ ಕಷ್ಟ , ಸುಖ ಅರಿಯಲು ಹಳ್ಳಿ ಹಳ್ಳಿ ಸುತ್ತುತ್ತಿದ್ದೇವೆ. ಬಹುಷಃ ನಾನು ಕಪ್ಪಾಗಿ ಇರುವುದರಿಂದ ಮಾಧ್ಯಮದವರಿಗೆ ನಾನು ಕಾಣಿಸದೇ ಇರಬಹುದು.
ಎಸ್ ಎಂ ಕೃಷ್ಣ ಚಡ್ಡಿ, ಟಿ-ಶರ್ಟ್ ಧರಿಸಿ ಟೆನಿಸ್ ಆಟವಾಡುತ್ತಿದ್ದರೆ ಮಾಧ್ಯಮದವರು ಮೊದಲ ಪುಟದಲ್ಲಿ ಅದನ್ನು ಹಾಕುತ್ತಾರೆ ಎಂದು ಕುಮಾರಸ್ವಾಮಿ ಮಾಧ್ಯಮದವರಿಗೂ ಟಾಂಗ್ ನೀಡಿದರು.
ಜನತೆಯ ಖುಣ ತೀರಿಸುವ ಬದಲು ಕಾಂಗ್ರೆಸ್ ಮತ್ತು ಸೋನಿಯಾ ಗಾಂಧಿ ಖುಣ ತೀರಿಸಲು ರಾಜ್ಯ ಪ್ರವಾಸ ಮಾಡುತ್ತೇನೆ ಎನ್ನುವ ಬಾಲಿಶ ಹೇಳಿಕೆ ಎಸ್ ಎಂ ಕೃಷ್ಣ ನೀಡುತ್ತಾರೆ.
ಮತದಾರರು ನೀವು ಬುದ್ದಿವಂತರಿದ್ದೀರಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಮತ ನೀಡಬೇಕೋ, ಬೇಡವೋ ಎಂದು ನೀವೇ ನಿರ್ಧರಿಸಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಬರುವ ಯುಗಾದಿ ವೇಳೆಗೆ ರಾಜ್ಯದಲ್ಲಿ ಮತದಾರರ ಆಶಿರ್ವಾದದಿಂದ ಜೆಡಿಎಸ್ ಸರ್ಕಾರ ರಚನೆಯಾಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಭವಿಷ್ಯ ನುಡಿಯಲು ಮರೆಯಲಿಲ್ಲ.
ಈ ಬಾರಿ ಚುನಾವಣೆಯಲ್ಲಿ ತಾಲೂಕಿನ ಜನತೆ ಜೆಡಿಎಸ್ನ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications