ಐಬಿಎಂ ಕಾಲ್ ಸೆಂಟರ್ ಉದ್ಯೋಗಿ ಆತ್ಮಹತ್ಯೆ

ಮೃತಪಟ್ಟ ಯುವತಿಗೆ 30 ವರ್ಷ ವಯಸ್ಸಾಗಿದ್ದು, ಹೆಸರು ಇನ್ನಿತರ ವಿವರಗಳು ಸದ್ಯಕ್ಕೆ ಲಭ್ಯವಾಗಿಲ್ಲ.
ಇಲ್ಲಿನ ಯರವಾಡದಲ್ಲಿರುವ ಐಬಿಎಂ ಇಂಡಿಯಾ ಕಚೇರಿಯಲ್ಲಿ ಕಟ್ಟಡದಲ್ಲಿ ಆಕೆ ಉದ್ಯೋಗಿಯಾಗಿದ್ದರು. ಶುಕ್ರವಾರ ಬೆಳಗ್ಗೆ ಕಚೇರಿ ಬಂದ ತಕ್ಷಣ ಮಹಡಿ ಏರಿದ್ದಾರೆ.
7ನೇ ಅಂತಸ್ತಿಗೆ ತೆರಳಿ ಅಲ್ಲಿಂದ ಹಾರಿ ಕೆಳಗೆ ಬಿದ್ದಿದ್ದಾರೆ. ತೀವ್ರವಾಗಿ ರಕ್ತಸ್ರಾವವಾದ ಕಾರಣ ಆಸ್ಪತ್ರೆಗೆ ಸೇರಿಸುವಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಯುವತಿಯ ಸಾವಿಗೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಕಚೇರಿ ಅಥವಾ ಮನೆಯಲ್ಲಾಗಲಿ ಸೂಸೈಡ್ ನೋಟ್ ಬಿಟ್ಟಿಲ್ಲ. ಯಾರೊಂದಿಗೂ ಆತ್ಮಹತ್ಯೆ ಬಗ್ಗೆ ಮಾತನಾಡಿಲ್ಲ. ಸಹದ್ಯೋಗಿಗಳಿಗೆ ಆಕೆ ಆತ್ಮಹತ್ಯೆಗೆ ಮಾಡಿಕೊಳ್ಳಬಹುದು ಎಂಬ ಸಣ್ಣ ಸುಳಿವು ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ. ಮೊದಲಿಗೆ ಕಚೇರಿಯ ಸಹದ್ಯೋಗಿಗಳ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದರು.
* ಬೆಂಗಳೂರಿನ ಐಬಿಎಂ ವೈಟ್ ಫೀಲ್ಡ್ ಸಂಸ್ಥೆ ಉದ್ಯೋಗಿ 24 ವರ್ಷದ ಭರತ್ ತನ್ನ ಆಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಯಲಹಂಕದ ಪೊಲೀಸ್ ಠಾಣೆ ವ್ಯಾಪ್ತಿಯ ಅಲ್ಲಾಳಸಂದ್ರದ ಜನಪ್ರಿಯ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದರು.
* ಪುಣೆ ಇನ್ಫೋಸಿಸ್ ಕಂಪನಿಯಲ್ಲಿ ಕೆಲಸದಲ್ಲಿದ್ದ 23 ವರ್ಷದ ಬದ್ರಿನಾರಾಯಣ್ ಅವರು ಬೆಂಗಳೂರಿನ ಇನ್ಫೋಸಿಸ್ ಕಚೇರಿ ಗೆಸ್ಟ್ ಹೌಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
* ಚೆನ್ನೈನ ಕಾಂಗ್ನಿಜೆಂಟ್ ಟೆಕ್ನಾಲಜೀಸ್ ಸಲ್ಯೂಷನ್ಸ್ ಸಂಸ್ಥೆಯ ಕಟ್ಟಡದಿಂದ ಜಿಗಿದು ಮಹಿಳಾ ಉದ್ಯೋಗಿ ಸಾವಿಗೆ ಶರಣಾಗಿದ್ದರು.
ಟೆಕ್ಕಿಗಳ ಆತ್ಮಹತ್ಯೆ ಪ್ರಕರಣದಲ್ಲಿ ಮಾನಸಿಕ ಒತ್ತಡ, ಕೆಲಸದ ಒತ್ತಡ, ಖಿನ್ನತೆ ಜೊತೆಗೆ ವರದಕ್ಷಿಣೆ ಕಿರುಕುಳ ಪ್ರಮುಖ ಅಂಶವಾಗಿದೆ. ಪುಣೆ ಪ್ರಕರಣದಲ್ಲಿ ಕೂಡಾ ಶಿಫ್ಟ್ ಗಳಲ್ಲಿ ವರ್ಕ್ ಮಾಡಲು ಆಗದೆ ಯುವತಿ ಪರದಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಆದರೆ, ಆಕೆ, ಸಾವಿನ ಕಾರಣದ ಬಗ್ಗೆ ತನಿಖೆ ನಂತರವಷ್ಟೇ ಸ್ಪಷ್ಟಣೆ ಮೂಡಲಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications