ಲಂಚ: ಪರಾರಿಯಾಗಿದ್ದ ಪೇದೆ ಪಿಪಿ ಮಂಜುನಾಥನ ಅರೆಸ್ಟ್

ಸೆಪ್ಟೆಂಬರ್ 6ರ ಗುರುವಾರ ಸಂಜೆ ತನ್ನ ಮೇಲಧಿಕಾರಿ ಇನ್ಸ್ಪೆಕ್ಟರ್ ಎಂ. ಪುರುಷೋತ್ತಮ್ ಜತೆ ಪರಾರಿಯಾಗಿದ್ದ ಭೂಪ ಅನ್ಯ ಮಾರ್ಗವಿಲ್ಲದೆ ತಡವಾಗಿಯಾದರೂ ನಿನ್ನೆ ಮಧ್ಯಾಹ್ನ ಲೋಕಾಯುಕ್ತ ಕೋರ್ಟಿಗೆ ಶರಣಾಗಿದ್ದಾನೆ.
ದಾಸನಾಯಕನಹಳ್ಳಿ ನಿವಾಸಿ ಮಂಜುನಾಥ ಕೋರ್ಟಿಗೆ ಶರಣಾದ ಪೇದೆ. ಲೋಕಾಯುಕ್ತ ನ್ಯಾಯಾಧೀಶರಾಧ ಪ್ರಕರಣದ ಸಂಪೂರ್ಣ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ.
ಆರೋಪಿ ಮಂಜುನಾಥನಿಗೆ ಜಾಮೀನು ಕೋರಿ ಅವನ ಪರ ವಕೀಲರು ಅರ್ಜಿ ಸಲ್ಲಿಸಿದರು. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಅಭಿಯೋಜಕ ಕಾಲಾವಕಾಶ ಕೋರಿದ್ದರಿಂದ ವಿಚಾರಣೆಯನ್ನು ಇಂದಿಗೆ (ಶನಿವಾರ) ಮುಂದೂಡಿದ್ದಾರೆ.
ಪ್ರಕರಣವನ್ನು ಬೇಧಿಸಿದ್ದ ಬೆಂಗಳೂರು ನಗರ ಲೋಕಾಯುಕ್ತ ಡಿವೈಎಸ್ಪಿ ಅಬ್ದುಲ್ ಅಹಮದ್ ಅವರು ಕೊತ್ತನೂರು ಠಾಣೆ ಇನ್ಸ್ಪೆಕ್ಟರ್ ಪುರುಷೋತ್ತಮನನ್ನು ತಕ್ಷಣವೇ ಬಂಧಿಸಿದ್ದರಾದರೂ ಮಂಜುನಾಥ ನಾಪತ್ತೆಯಾಗಿದ್ದ. ಅವನ್ನು ಹುಡುಕಿಕೊಡುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ ಸಾಹೇಬರಿಗೆ ಲೋಕಾಯುಕ್ತ ಪೊಲೀಸರು ತಾಕೀತು ಮಾಡಿದ್ದರು. ಆದರೆ 4 ತಿಂಗಳ ನಂತರ ಪೇದೆ ಈಗ ಶರಣಾಗಿದ್ದಾನೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications