ಎಸ್ಎಸ್ಎಲ್ಸಿ ಪರೀಕ್ಷೆ 2013, ಟೈಂ ಟೇಬಲ್

ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಏಪ್ರಿಲ್ 1ರಿಂದ 10ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಈ ಬಾರಿ 8.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅದಕ್ಕಾಗಿ 3,003 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಜೆಟಿಎಸ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ, ಮೌಖಿಕ ಪರೀಕ್ಷಾ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಏ.12ರಂದು ನಡೆಯಲಿದೆ. ಬೆಳಗ್ಗಿನ ಅವಧಿಯ ಪರೀಕ್ಷೆ ಸಮಯ 10.30ರಿಂದ 1.45 ರ ಬದಲಾಗಿ 9.30 ರಿಂದ 12.45ಕ್ಕೆ ಹಾಗೂ ಮಧ್ಯಾನ್ಹದ ಅವಧಿ ಪರೀಕ್ಷೆ ಸಮಯ: 2.30ರಿಂದ ಸಂಜೆ 5.45 ರ ಬದಲಾಗಿ 2.00 ರಿಂದ 5.15ಗೆ ಎಂದು ನಿಗದಿ ಪಡಿಸಲಾಗಿದೆ.
ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆಯ ಪ್ರಾರಂಭದಲ್ಲಿ ನೀಡಲಾಗುವುದು ಎಂದರು. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ವೇಳಾಪಟ್ಟಿ ಈ ರೀತಿ ಕೆಳಗಿನಂತಿದೆ.
ವೇಳಾಪಟ್ಟಿ ವಿವರ ಹೀಗಿದೆ:
| ದಿನಾಂಕ: | ದಿನ: | ಪಠ್ಯ ವಿಷಯ: |
| ಪ್ರಥಮ ಭಾಷೆ | ||
| ಏಪ್ರಿಲ್ 01, 2013 | ಸೋಮವಾರ | ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ |
| Core Subjects | ||
| ಏಪ್ರಿಲ್ 03, 2013 | ಬುಧವಾರ | ಭಾರತೀಯ ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಇಂಜಿನಿಯರಿಂಗ್ ಡ್ರಾಯಿಂಗ್(ಮಧ್ಯಾಹ್ನದ ಅವಧಿ) |
| ದ್ವಿತೀಯ ಭಾಷೆ | ||
| ಏಪ್ರಿಲ್ 05, 2013 | ಶುಕ್ರವಾರ | ಇಂಗ್ಲಿಷ್, ಕನ್ನಡ |
| Core Subjects | ||
| ಏಪ್ರಿಲ್ 06, 2013 | ಶನಿವಾರ | ವಿಜ್ಞಾನ, ಭಾರತೀಯ ರಾಜ್ಯಶಾಸ್ತ್ರ ಮತ್ತು ಪೌರನೀತಿ ಮಧ್ಯಾಹ್ನ: ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ |
| ಏಪ್ರಿಲ್ 08, 2013 | ಸೋಮವಾರ | ಗಣಿತ, ಭಾರತೀಯ ಸಮಾಜಶಾಸ್ತ್ರ |
| ತೃತೀಯ ಭಾಷೆ | ||
| ಏಪ್ರಿಲ್ 09, 2013 | ಮಂಗಳವಾರ | ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ |
| ಏಪ್ರಿಲ್ 10, 2013 | ಬುಧವಾರ | ಸಮಾಜ ವಿಜ್ಞಾನ |
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications