ಶಾರೂಖ್ ಖಾನಿಗೆ ಮತ್ತಷ್ಟು ಮುಜುಗರ ತಂದ ಪಾಕ್ ಸಚಿವ

ಶಾರೂಖ್ ಖಾನ್ ಭಾರತದಲ್ಲಿ ಹುಟ್ಟಿ ಬೆಳೆದದ್ದು. ಅವರಿಗೆ ಸೂಕ್ತ ಭದ್ರತೆ ನೀಡುವುದು ಭಾರತ ಸರಕಾರದ ಜವಾಬ್ದಾರಿ. ಭಾರತ ಸರಕಾರ ಅವರಿಗೆ ಸೂಕ್ತ ಭದ್ರತೆ ನೀಡುವಂತೆ ಈ ಮೂಲಕ ವಿನಂತಿಸಿಕೊಳ್ಳುತ್ತೇನೆ.
ಭಾರತದಲ್ಲಿರುವ ನನ್ನ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ವಿನಂತಿ ಏನಂದರೆ ಶಾರೂಖ್ ಖಾನ್ ವಿರುದ್ದ ಮಾತನಾಡುವುದನ್ನು ನಿಲ್ಲಿಸಲಿ ಎಂದು ರೆಹಮಾನ್ ಮಲಿಕ್ ವೃಥಾ ಮೂಗು ತೂರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.
ಭಾರತ ಮತ್ತು ಪಾಕಿಸ್ತಾನದಲ್ಲಿ ಶಾರೂಖಿಗೆ ಬಹಳಷ್ಟು ಅಭಿಮಾನಿಗಳಿದ್ದಾರೆ. ಸೆಲೆಬ್ರಿಟಿಗಳು ಏಕತೆಯ ಸಂಕೇತ, ಅವರ ವಿರುದ್ದ ಮಾತನಾಡುತ್ತಿರುವವರು ಅವರನ್ನು ಪ್ರೀತಿಸಲು ಆರಂಭಿಸುತ್ತಾರೆ ಎಂದು ರೆಹಮಾನ್ ಮಲಿಕ್ ಡೈಲಾಗ್ ಹೊಡೆದಿದ್ದಾರೆ.
ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್ ಶರತ್ ಶಬರಿವಾಲ್ ಗಣರಾಜ್ಯೋತ್ಸವ ಸಂಬಂಧ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಮಾತನಾಡುತ್ತಿದ್ದ ಮಲಿಕ್, ಪಾಕಿಸ್ತಾನ ಶಾಂತಿಪ್ರಿಯ ರಾಷ್ಟ್ರ. ನಾವು ಎಂದೆಂದಿಗೂ ನವದೆಹಲಿ ಮತ್ತು ಇಸ್ಲಾಮಾಬಾದ್ ನಡುವೆ ಪ್ರೀತಿ ವಿಶ್ವಾಸ ಇರಬೇಕೆಂದು ಬಯಸುತ್ತೇವೆ ಎಂದು ಹೇಳಿದರು.
ಔಟ್ ಲುಕ್ ಟರ್ನಿಂಗ್ ಪಾಯಿಂಟ್ ಮ್ಯಾಗಜಿನ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ 'ಮುಸ್ಲಿಮನಾಗಿ ಭಾರತದಲ್ಲಿ ನನ್ನ ಜೀವನದ' ಬಗ್ಗೆ ಮಾತನಾಡುತ್ತಿದ್ದ ಶಾರೂಖ್, ಭಾರತದಲ್ಲಿರುವ ಮುಸ್ಲಿಮರೆಲ್ಲರೂ ಭಯೋತ್ಪಾದಕರು ಎಂದು ಇಲ್ಲಿನ ರಾಜಕಾರಿಣಿಗಳು ತಪ್ಪಾಗಿ ಯೋಚಿಸುತ್ತಿದ್ದಾರೆ ಎಂದು ಶಾರೂಖ್ ಖಾನ್ ಹೇಳಿದ್ದರು.
ಶಾರೂಖ್ ಖಾನ್ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಜಮಾತ್-ಉದ್-ದಾವ ಮುಖ್ಯಸ್ಥ ಹಫೀಜ್ ಮೊಹಮ್ಮದ್ ಸಯೀದ್, ಶಾರೂಖ್ ಅವರಿಗೆ ಪಾಕಿಸ್ತಾನದಲ್ಲಿ ಬಂದು ನೆಲೆಸಲು ಆಹ್ವಾನ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications