ಬಿಜೆಪಿಯ ಕೊನೆ ಬಜೆಟ್: ಭಾರದ್ವಾಜ್ ಭಾಷಣ ಸುಗಮ

ಇದೀಗ, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆದಿದೆ. ಫೆ. 8ರಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಂಡಿಸಲಿದ್ದಾರೆ. ಇದು ಬಿಜೆಪಿ ನೇತೃತ್ವದ ಸರಕಾರದ ಕೊನೆಯ ಬಜೆಟ್ ಸಹ ಆಗಿದೆ. ಒತ್ತಡಗಳ ಮಧ್ಯೆ ಸಿಲುಕಿರುವ ಶೆಟ್ಟರ್ ಸರಕಾರವು ಜನತೆಯಲ್ಲಿ ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.
ರಾಜ್ಯಪಾಲ ಎಚ್ಆರ್ ಭಾರದ್ವಾಜ್ ಅವರು 16 ಪುಟಗಳ ಭಾಷಣ ಮಾಡಿದ್ದು, ಸರಕಾರದ ಜನಪರ ಕೆಲಸಗಳ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಸುಮಾರು 2 ಗಂಟಗಳ ಕಾಲ ವಿಧಾನಸಭೆಯ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನವನ್ನು ಉದೇಶಿಸಿ ನಿರಂತರವಾಗಿ ಭಾಷಣ ಮಾಡಿದ ರಾಜ್ಯಪಾಲರು ತಮ್ಮ ಭಾಷಣದ ಉದ್ದಕ್ಕೂ ಸರ್ಕಾರದ ಆಡಳಿತದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರು.
ಭಾಷಣದ ಮುಖ್ಯಾಂಶ:
* ರಾಜ್ಯ ಸರಕಾರ ಕಳೆದ 5 ವರ್ಷಗಳಲ್ಲಿ ಅಭಿವೃದ್ಧಿಪರ, ಜನಪರ ಆಡಳಿತಕ್ಕೆ ಸರಕಾರ ಒತ್ತು ನೀಡಿದೆ.
* ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಾಣವಾಗಿದ್ದು, ಬೆಳಗಾವಿ ಅಧಿವೇಶನದ ಮೂಲಕ ಐತಿಹಾಸಿಕ ಗಣನೀಯ ಸಾಧನೆ ಮಾಡಿದೆ.
* ಕರ್ನಾಟಕ ರಾಜ್ಯದಲ್ಲಿ ತೆರಿಗೆ ಸಂಗ್ರಹದಲ್ಲಿ ಏರಿಕೆಯಾಗಿದ್ದು, 5 ವರ್ಷಗಳಲ್ಲಿ ತಲಾ 6,810 ರೂ. ಆದಾಯ ಏರಿಕೆಯಾಗಿದೆ.
* ಕೈಗಾರಿಕಾ ಅಭಿವೃದ್ಧಿ ಹಾಗೂ ಪ್ರವಾಸೋಧ್ಯಮಕ್ಕೆ ಹೆಚ್ಚು ನೀಡಲಾಗಿದೆ.
* ಸುಗಮ ಆಡಳಿತಕ್ಕೆ ಇ-ಗವರ್ನೆನ್ಸ್ ಜಾರಿ ಮಾಡಲಾಗಿದೆ. ರೈತರಿಗಾಗಿ ಭೂ-ಚೇತನಾ ಯೋಜನೆ ಜಾರಿ ಮಾಡಲಾಗಿದೆ.
* ರಾಜ್ಯದಲ್ಲಿ ನರೇಗಾ ಯೋಜನೆಯ ಅನುಷ್ಠಾನ ತೃಪ್ತಿಕರವಾಗಿದೆ.
* ರಾಜ್ಯದಲ್ಲಿ ಮಹಾತ್ಮಗಾಂಧಿ ಗ್ರಾಮೀಣ ಯೋಜನೆ ಜಾರಿಯಾಗಿದೆ.
* ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ತರಲಾಗಿದೆ.
* ಕಸ್ತೂರಿ ರಂಗನ್ ಸಮಿತಿಯ ಶಿಫಾರಸು ಅನುಷ್ಠಾನಗೊಳಿಸಲಾಗಿದೆ.
* ಬಡ ಮಕ್ಕಳ ವಸತಿ ಶಾಲೆ ಸ್ಥಾಪನೆ ಮಾಡಲಾಗಿದೆ. ಸ್ಕಾಲರ್ ಶಿಪ್ ನೀಡಿಕೆ.
* ಕಾವೇರಿ ಜಲಾನಯನದಲ್ಲಿ ಬರ ನಿರ್ವಹಣೆ
* ಬೆಂಗಳೂರು ಅಭಿವೃದ್ಧಿಗೆ ಗಮನ
* ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಹೆಚ್ಚಿನ ಒತ್ತು ನೀಡಲಾಗಿದ್ದು, 'ನಮ್ಮ ಗ್ರಾಮ- ನಮ್ಮ ರಸ್ತೆ' ಯೋಜನೆಯನ್ನು ಜಾರಿ ಮಾಡಲಾಗಿದೆ.
* ರಾಜ್ಯದಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ.
* ಬೆಳಗಾವಿ, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಾಗಿದೆ. 2ನೇ ಹಂತದ ಮೆಟ್ರೋ ಜೂನ್ 2013ರಿಂದ ಆರಂಭ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications