ಬಿಜೆಪಿಯ ಕೊನೆ ಬಜೆಟ್: ಭಾರದ್ವಾಜ್ ಭಾಷಣ ಸುಗಮ

ಇದೀಗ, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆದಿದೆ. ಫೆ. 8ರಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಂಡಿಸಲಿದ್ದಾರೆ. ಇದು ಬಿಜೆಪಿ ನೇತೃತ್ವದ ಸರಕಾರದ ಕೊನೆಯ ಬಜೆಟ್ ಸಹ ಆಗಿದೆ. ಒತ್ತಡಗಳ ಮಧ್ಯೆ ಸಿಲುಕಿರುವ ಶೆಟ್ಟರ್ ಸರಕಾರವು ಜನತೆಯಲ್ಲಿ ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.
ರಾಜ್ಯಪಾಲ ಎಚ್ಆರ್ ಭಾರದ್ವಾಜ್ ಅವರು 16 ಪುಟಗಳ ಭಾಷಣ ಮಾಡಿದ್ದು, ಸರಕಾರದ ಜನಪರ ಕೆಲಸಗಳ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಸುಮಾರು 2 ಗಂಟಗಳ ಕಾಲ ವಿಧಾನಸಭೆಯ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನವನ್ನು ಉದೇಶಿಸಿ ನಿರಂತರವಾಗಿ ಭಾಷಣ ಮಾಡಿದ ರಾಜ್ಯಪಾಲರು ತಮ್ಮ ಭಾಷಣದ ಉದ್ದಕ್ಕೂ ಸರ್ಕಾರದ ಆಡಳಿತದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರು.
ಭಾಷಣದ ಮುಖ್ಯಾಂಶ:
* ರಾಜ್ಯ ಸರಕಾರ ಕಳೆದ 5 ವರ್ಷಗಳಲ್ಲಿ ಅಭಿವೃದ್ಧಿಪರ, ಜನಪರ ಆಡಳಿತಕ್ಕೆ ಸರಕಾರ ಒತ್ತು ನೀಡಿದೆ.
* ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಾಣವಾಗಿದ್ದು, ಬೆಳಗಾವಿ ಅಧಿವೇಶನದ ಮೂಲಕ ಐತಿಹಾಸಿಕ ಗಣನೀಯ ಸಾಧನೆ ಮಾಡಿದೆ.
* ಕರ್ನಾಟಕ ರಾಜ್ಯದಲ್ಲಿ ತೆರಿಗೆ ಸಂಗ್ರಹದಲ್ಲಿ ಏರಿಕೆಯಾಗಿದ್ದು, 5 ವರ್ಷಗಳಲ್ಲಿ ತಲಾ 6,810 ರೂ. ಆದಾಯ ಏರಿಕೆಯಾಗಿದೆ.
* ಕೈಗಾರಿಕಾ ಅಭಿವೃದ್ಧಿ ಹಾಗೂ ಪ್ರವಾಸೋಧ್ಯಮಕ್ಕೆ ಹೆಚ್ಚು ನೀಡಲಾಗಿದೆ.
* ಸುಗಮ ಆಡಳಿತಕ್ಕೆ ಇ-ಗವರ್ನೆನ್ಸ್ ಜಾರಿ ಮಾಡಲಾಗಿದೆ. ರೈತರಿಗಾಗಿ ಭೂ-ಚೇತನಾ ಯೋಜನೆ ಜಾರಿ ಮಾಡಲಾಗಿದೆ.
* ರಾಜ್ಯದಲ್ಲಿ ನರೇಗಾ ಯೋಜನೆಯ ಅನುಷ್ಠಾನ ತೃಪ್ತಿಕರವಾಗಿದೆ.
* ರಾಜ್ಯದಲ್ಲಿ ಮಹಾತ್ಮಗಾಂಧಿ ಗ್ರಾಮೀಣ ಯೋಜನೆ ಜಾರಿಯಾಗಿದೆ.
* ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ತರಲಾಗಿದೆ.
* ಕಸ್ತೂರಿ ರಂಗನ್ ಸಮಿತಿಯ ಶಿಫಾರಸು ಅನುಷ್ಠಾನಗೊಳಿಸಲಾಗಿದೆ.
* ಬಡ ಮಕ್ಕಳ ವಸತಿ ಶಾಲೆ ಸ್ಥಾಪನೆ ಮಾಡಲಾಗಿದೆ. ಸ್ಕಾಲರ್ ಶಿಪ್ ನೀಡಿಕೆ.
* ಕಾವೇರಿ ಜಲಾನಯನದಲ್ಲಿ ಬರ ನಿರ್ವಹಣೆ
* ಬೆಂಗಳೂರು ಅಭಿವೃದ್ಧಿಗೆ ಗಮನ
* ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಹೆಚ್ಚಿನ ಒತ್ತು ನೀಡಲಾಗಿದ್ದು, 'ನಮ್ಮ ಗ್ರಾಮ- ನಮ್ಮ ರಸ್ತೆ' ಯೋಜನೆಯನ್ನು ಜಾರಿ ಮಾಡಲಾಗಿದೆ.
* ರಾಜ್ಯದಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ.
* ಬೆಳಗಾವಿ, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಾಗಿದೆ. 2ನೇ ಹಂತದ ಮೆಟ್ರೋ ಜೂನ್ 2013ರಿಂದ ಆರಂಭ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications