ಕುಂಭಮೇಳದಲ್ಲಿ ಅಮರ್ ಸಿಂಗ್ ಪುಣ್ಯ ಸ್ನಾನ
ಅಲಹಾಬಾದ್, ಫೆ.7: ಹಿಂದೂ ಭಕ್ತಾದಿಗಳ ಪವಿತ್ರ ಮೇಳವಾದ ಮಹಾ ಕುಂಭ ಮೇಳ 2013 ನಿಧಾನವಾಗಿ ರಾಜಕೀಯ ಪಕ್ಷಗಳ ಮೇಳವಾಗಿ ಪರಿವರ್ತನೆಗೊಳ್ಳತೊಡಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರ ಭೇಟಿ ನಂತರ ಗುಜರಾತ್ ಸಿಎಂ ನರೇಂದ್ರ ಮೋದಿ ಆಗಮನಕ್ಕೆ ವೇದಿಕೆ ಸಜ್ಜಾಗಿದೆ.
ಗುರುವಾರ (ಫೆ.7) ರಾಜ್ಯ ಸಭಾ ಸದಸ್ಯ ಅಮರ್ ಸಿಂಗ್ ಅವರು ಸಂಗಮದಲ್ಲಿ ಮುಳುಗೆದ್ದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಿಜೆಪಿಯ ಅಘೋಷಿತ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಫೆ.12 ಅಥವಾ ಫೆ.14ರ ನಂತರ ಅಲಹಾಬಾದಿಗೆ ಬರುವ ಸಾಧ್ಯತೆಯಿದೆ.
ಈ ನಡುವೆ ಗುರುವಾರದ ಧರ್ಮ ಸಂಸದ್ ನ ಮೂಲಕ ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ತನ್ನ ಚುನಾವಣ ಅಭಿಯಾನವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದೆ.ಕುಂಭಮೇಳಕ್ಕೆ ನಟ ನಟಿಯರಲ್ಲದೆ, ಗಣ್ಯಾತಿಗಣ್ಯರು ಭೇಟಿ ನೀಡುವುದು ವಿಶೇಷ ಸಂಗತಿಯಲ್ಲ. ಇದಕ್ಕೆ ಯಾರೂ ಅಡ್ಡಿಪಡಿಸಲಾರರು.
ಆದರೆ, ಧಾರ್ಮಿಕ ಮೇಳದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದು, ರಾಜಕೀಯ ವೇದಿಕೆಯಾಗಿ ಪರಿವರ್ತಿಸುವುದನ್ನು ಆಡಳಿತಾರೂಢ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ನರೇಂದ್ರ ಮೋದಿ ಅವರು ಈ ಹಿಂದೆ ಕುಂಭಮೇಳಕ್ಕೆ ಬಂದಿರಲಿಲ್ಲ. ಅಯೋಧ್ಯೆಗೂ ಕಾಲಿಟ್ಟಿಲ್ಲ, ಈಗ ಬರುತ್ತಿರುವುದು ರಾಜಕೀಯ ಉದ್ದೇಶದಿಂದ ಮಾತ್ರ ಎಂಬುದು ಎಲ್ಲರಿಗೂ ತಿಳಿದ ವಿಷಯ. ಹೀಗಾಗಿ ಬಿಜೆಪಿ ರಾಜಕಾರಣಿಗಳು ಕುಂಭಮೇಳದ ಪವಿತ್ರತೆಯನ್ನು ಹಾಳುಗೆಡುವುದು ಬೇಡ ಎಂದು ಸಮಾಜವಾದಿ ಪಕ್ಷ ಹೇಳಿಕೆ ನೀಡಿದೆ.

ಕುಂಭಮೇಳದಲ್ಲಿ ಪುಣ್ಯ ಸ್ನಾನ
ಕುಂಭಮೇಳದಲ್ಲಿ ಪುಣ್ಯ ಸ್ನಾನ

ಕುಂಭಮೇಳದಲ್ಲಿ ಪುಣ್ಯ ಸ್ನಾನ
ಕುಂಭಮೇಳದಲ್ಲಿ ಪುಣ್ಯ ಸ್ನಾನ

ಕುಂಭಮೇಳದಲ್ಲಿ ಪುಣ್ಯ ಸ್ನಾನ
ಕುಂಭಮೇಳದಲ್ಲಿ ಪುಣ್ಯ ಸ್ನಾನ

ಕುಂಭಮೇಳದಲ್ಲಿ ಪುಣ್ಯ ಸ್ನಾನ
ಕುಂಭಮೇಳದಲ್ಲಿ ಪುಣ್ಯ ಸ್ನಾನ

ಕುಂಭಮೇಳದಲ್ಲಿ ಪುಣ್ಯ ಸ್ನಾನ
ಕುಂಭಮೇಳದಲ್ಲಿ ಪುಣ್ಯ ಸ್ನಾನ
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications