ಬೆಂ. ಸರಕಾರಿ ನೌಕರರಿಗೆ ಬಾಡಿಗೆ ಭತ್ಯೆ ಹೆಚ್ಚಳ

ಮುಖ್ಯವಾಗಿ ರಾಜಧಾನಿಯಲ್ಲಿ ಸರಕಾರಿ ನೌಕರಿ ಮಾಡುತ್ತಿರುವವರಿಗೆ ಮನೆ ಬಾಡಿಗೆ ಭತ್ಯೆಯನ್ನು ಹೆಚ್ಚಳ ಮಾಡಿದ್ದಾರೆ. ಮೂಲ ವೇತನದಲ್ಲಿ ಶೇ. 30ರಷ್ಟು ಬಾಡಿಗೆ ಭತ್ಯೆಯನ್ನು ಹೆಚ್ಚಿಸಿದ್ದಾರೆ.
ರಾಜ್ಯದ ಉಳಿದ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರತ್ತಲೂ ಗಮನಹರಿಸಿರುವ ಮುಖ್ಯಮಂತ್ರಿ ಶೆಟ್ಟರ್ ಅವರು ಒಟ್ಟಾರೆಯಾಗಿ 6.45 ಲಕ್ಷ ನೌಕರರಿಗೆ ಅನ್ವಯವಾಗುವಂತೆ 2011ರ ಜನಗಣತಿ ಆಧಾರದ ಮೇಲೆ ಮರುವರ್ಗೀಕರಣ ಮಾಡಿ, ಮನೆ ಬಾಡಿಗೆ ಭತ್ಯೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಸಾಮಾಜಿಕ ಭದ್ರತಾ ಪಿಂಚಣಿ:
ಸಾಮಾಜಿಕ ಭದ್ರತೆ ಪಿಂಚಣಿಯನ್ನು 500 ರೂ.ಗೆ ಹೆಚ್ಚಿಸುವ ಪ್ರಸ್ತಾವನೆಯನ್ನು ಬಜೆಟ್ಟಿನಲ್ಲಿ ಮಾಡಲಾಗಿದೆ. ನಿರಾಶ್ರಿತ ವಿಧವೆಯರು, ವಿಕಲಚೇತನರಿಗೆ ಮಾಸಿಕ ಪಿಂಚಣಿಯಲ್ಲಿ 500 ರೂ. ಹೆಚ್ಚಳ ಮಾಡಲಾಗಿದೆ.
80 ವರ್ಷ ಮೇಲ್ಪಟ್ಟ ಎಲ್ಲ ಪಿಂಚಣಿದಾರರಿಗೆ 500 ರೂ. ನಿಂದ 750 ರೂ. ಗೆ ಹೆಚ್ಚಳ, ಶೇ. 75ಕ್ಕೂ ಹೆಚ್ಚು ವಿಕಲಚೇತನರಿಗೆ ಮಾಸಿಕ 1200 ರೂ. ಪಿಂಚಣಿ ನೀಡಲಾಗುತ್ತದೆ.
ನಿವೃತ್ತ ಶಾನುಭೋಗರು, 2517 ಮಾಜಿ ಪಟೇಲರುಗಳಿಗೆ ಮಾಸಿಕ 200 ರೂ. ಹೆಚ್ಚಳ ಪ್ರಸ್ತಾವನೆಯೂ ಬಜೆಟಿನಲ್ಲಿ ಅಡಗಿದೆ.
125 ಸಿವಿಲ್- ಕ್ರಿಮಿನಲ್ ಕೋರ್ಟುಗಳ ಸ್ಥಾಪನೆ:
ಕಾನೂನು ಇಲಾಖೆಗೆ 574 ಕೋಟಿ ರೂ. ನೀಡಲಾಗಿದೆ. ಬೆಂಗಳೂರಿನಲ್ಲಿ ವಕೀಲರ ಭನವಕ್ಕೆ 1 ಕೋಟಿ ರೂ. ನೀಡಲಾಗಿದೆ. 19 ಖಾಸಗಿ ಕಾನೂನು ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸಲಾಗಿದೆ. ಹೊಸದಾಗಿ 125 ಸಿವಿಲ್ ಮತ್ತು ಕ್ರಿಮಿನಲ್ ಕೋರ್ಟುಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಇನ್ನು ಎಲ್ಲ ನ್ಯಾಯಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ 300 ಕೋಟಿ ರೂ ತೆಗೆದಿರಿಸಲಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications