ಕಾವೇರಿ ಅಧಿಸೂಚನೆ ಜಯಲಲಿತಾಗೆ ಬರ್ತ್ ಡೆ ಗಿಫ್ಟ್

ಆಯಮ್ಮನೂ ಅಷ್ಟೇ. ಈ ಅವಕಾಶವನ್ನು ಸರಿಯಾಗಿಯೇ ರಾಜಕೀಯ ದಾಳವಾಗಿ ಬಳಸಿಕೊಂಡಿದ್ದಾರೆ. ಕೇಂದ್ರ ಸರಕಾರ ಕೊನೆಗೂ ಕಾವೇರಿ ಅಧಿಸೂಚನೆ ಹೊರಡಿಸಿದ್ದು ತನ್ನ ಬುದ್ಧಿಮತ್ತೆ/ಶ್ರಮಕ್ಕೆ ಸಂದ ಜಯ ಎಂದು ಬಣ್ಣಿಸಿದ್ದಾರೆ.
ಇತ್ತ, ಕಾವೇರಿ ನ್ಯಾಯ ಮಂಡಳಿ ಐತೀರ್ಪು ಅಧಿಸೂಚನೆ ಕರ್ನಾಟಕಕ್ಕೆ ಮರಣಶಾಸನವಾಗಿದ್ದರೆ ಅತ್ತ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರಿಗೆ ಹುಟ್ಟುಹಬ್ಬದ ಬಳುವಳಿಯಾಗಿರುವುದು ಪರಿಸ್ಥಿತಿಯ ವ್ಯಂಗ್ಯವೇ ಸರಿ.
ಅತ್ತ ಕೇಂದ್ರ ಸರಕಾರ ಕಾವೇರಿ ಅಧಿಸೂಚನೆಯನ್ನು ಹೊರಡಿಸುತ್ತಿದ್ದಂತೆ ಇತ್ತ ಸುದ್ದಿಗಾರರೊಂದಿಗೆ ಮಾತನಾಡಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಎಂದಿನಂತೆ 'ಇದು ತಮ್ಮದೇ ಜಯಾ' ಎಂದು ಹೇಳಿಕೊಂಡಿದ್ದಾರೆ.
ಬಳಿಕ, ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಜಯಾ 'ಈ ಜಯದಿಂದಲೇ ಸುಮ್ಮನಾಗಿಬಿಡಬೇಡಿ. ಜನರ ಮನ ಗೆಲ್ಲುವಂತೆ ಕೆಲಸ ಮಾಡಿ. ಜನರಿಗಾಗಿ ದುಡಿಯಿರಿ. ಮುಂದೆ ಸಾರ್ವತ್ರಿಕ ಚುನಾವಣೆಯಲ್ಲಿ 40 ಸಂಸದೀಯ ಸ್ಥಾನಗಳನ್ನು ತನಗೆ ದಕ್ಕಿಸಿಕೊಡಿ. ಆಗ ಇಂತಹ ಹತ್ತಾರು ಕಾವೇರಿ ಜಯವನ್ನು ತಮಿಳುನಾಡು ಪರವಾಗುವಂತೆ ಮಾಡಬಹುದು' ಎಂದು AIADMK ಅಧಿನಾಯಕಿ ತಮ್ಮ ಪಕ್ಷದ ಕಟ್ಟಾಳುಗಳಿಗೆ ತಿಳಿ ಹೇಳಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications