ಸುಪ್ರೀಂ ನ್ಯಾಯತಕ್ಕಡಿ ಮುಂದೆ ಕರ್ನಾಟಕ ಬೆಪ್ಪುತಕ್ಕಡಿ

ಆದರೆ, ಕರ್ನಾಟಕದ ಜನತೆಗೆ ಆ ಉಲ್ಕೆಯ ಆಘಾತದಿಂದ ಸುಧಾರಿಸಿಕೊಳ್ಳುವುದು ದುಸ್ತರವಾಗಲಿದೆ. ಉಲ್ಕಾಪಾತಕ್ಕೆ ಗರ್ಭಪಾತವಾದರೂ ಆಗುತ್ತದಾ ಅಂದರೆ No chance, ಕಾವೇರಿ ನೀರು ಹಂಚಿಕೆ ಕುರಿತು ಐ ತೀರ್ಪಿನ ಅಧಿಸೂಚನೆ ಇಂದು ಯಾವುದೇ ಕ್ಷಣ ಅಧಿಕೃತವಾಗಿ ಹೊರಬೀಳಬಹುದಾಗಿದೆ. ಸುಪ್ರೀಂಕೋರ್ಟ್ ನ್ಯಾಯತಕ್ಕಡಿಯ ಮುಂದೆ ಕರ್ನಾಟಕ ಬೆಪ್ಪುತಕ್ಕಡಿಯಾಗಿರುವುದೇ ಈ ಅನಾಹುತಕ್ಕೆ ಕಾರಣವಾಗಿದೆ.
ಇಂದು ಅಧಿಸೂಚನೆ ಹೊರಬೀಳುತ್ತಿದ್ದಂತೆ ಶತಮಾನದಿಂದ 'ಕಾವೇರಿ ನಮ್ಮದು' ಎಂದು ಅದರ ಮೇಲೆ ನಿರರ್ಥಕ ಅಧಿಕಾರ ಹೊಂದಿದ್ದ ಕರ್ನಾಟಕ ಸರಕಾರ, ಆ ಅಪ್ರಯೋಜಕ ಅಧಿಕಾರವನ್ನೂ ಕಳೆದುಕೊಳ್ಳಲಿದೆ. ತಮಿಳುನಾಡು ಸರಕಾರ ಸುಪ್ರೀಂಕೋರ್ಟ್ ಅಂಗಳದಲ್ಲಿ ನಿಂತು 'ಕರ್ನಾಟಕದಿಂದ ನಮಗೆ ನೀರು ಬಿಡಿಸಿ' ಎಂದು ಬಾಯಿ ಬಡಿದುಕೊಳ್ಳುವ ಪ್ರಮೇಯವೂ ಇರುವುದಿಲ್ಲ.
ನೀರು ಪಾಲು: ಅಧಿಸೂಚನೆಯ ಫಲವಾಗಿ ಅಸ್ತಿತ್ವಕ್ಕೆ ಬರಲಿರುವ ಏಕಾಧಿಪತ್ಯದ 'ಕಾವೇರಿ ನೀರು ನಿರ್ವಹಣಾ ಮಂಡಳಿ' ತಮಿಳುನಾಡಿಗೆ ಎಷ್ಟು ಬೇಕಾದರೂ ನೀರು ಹರಿಸಬಹುದು. ಕರ್ನಾಟಕ (ಇಷ್ಟು ದಿನ ಮಾಡಿದಂತೆ) ಬಾಯ್ಮುಚ್ಚಿಕೊಂಡು ಇರಬೇಕಾಗುತ್ತದೆ. ಮುಖ್ಯ ಇಂಜಿನಿಯರ್ ಇಬ್ಬರ ಅಧ್ಯಕ್ಷತೆಯಲ್ಲಿ ಮಂಡಳಿ ಕಾರ್ಯನಿರ್ವಹಿಸಲಿದೆ.
ಕಾವೇರಿ ನದಿ ಪಾತ್ರದಲ್ಲಿ ಬರುವ ಎಲ್ಲ ಜಲಾಶಯಗಳು ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಈ ಮಂಡಳಿಯ ಅಧೀನಕ್ಕೆ ಒಳಪಡಲಿವೆ. ಇದರಿಂದಾಗಿ ರಾಜ್ಯ ಸರ್ಕಾರಗಳು ಜಲಾಶಯದ ಮೇಲಿನ ಅಧಿಕಾರವನ್ನು ಕಳೆದುಕೊಳ್ಳಲಿವೆ. ಅಲ್ಲಿಗೆ ಕರ್ನಾಟಕ ಕಾವೇರಿ ಕೊಳ್ಳದ ರೈತರು ಮತ್ತು ಬೆಂಗಳೂರು ಮಂದಿಯ ಹಿತಾಸಕ್ತಿ/ಆಶೋತ್ತರಗಳು ನೀರುಪಾಲಾಗಲಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications