ಬೇಲ್ ಗಾಗಿ ಡೀಲ್, ಸೋಮ, ಸುರೇಶ್ ಗಡಗಡ

ಬೇಲ್ ಡೀಲ್ ಪ್ರಕರಣದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ನಿಂದ ಜಾಮೀನು ಪಡೆದುಕೊಂಡಿದ್ದ ಈ ನಾಲ್ವರು ಆರೋಪಿಗಳ ಜಾಮೀನನ್ನು ರದ್ದು ಮಾಡಬೇಕು ಎಂದು ಕೋರಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 6 ವಾರದಲ್ಲಿ ಉತ್ತರಿಸುವಂತೆ ನಾ.ಪಟ್ಟಾಭಿರಾಮರಾವ್ ಸೇರಿದಂತೆ ಸೋಮಶೇಖರ ರೆಡ್ಡಿ ಮತ್ತು ತಂಡಕ್ಕೆ ನೋಟಿಸ್ ಜಾರಿ ಮಾಡಿದೆ.
ಹೈಕೋರ್ಟಿನಿಂದ ಪಡೆದ ಜಾಮೀನು ರದ್ದಾದರೆ ಸೋಮಶೇಖರ ರೆಡ್ಡಿ ಮತ್ತು ಸುರೇಶ್ ಬಾಬು ಮತ್ತೆ ಜೈಲು ಸೇರುವ ಸಾಧ್ಯತೆ ಇದೆ. ಹೀಗಾಗಿ ಬಿಎಸ್ ಆರ್ ಪಕ್ಷದಿಂದ ಚುನಾವಣೆ ಎದುರಿಸುವ ಕನಸು ಕಾಣುತ್ತಿದ್ದ ಸೋಮಶೇಖರ ರೆಡ್ಡಿಗೆ ಭಾರಿ ಹೊಡೆತ ಬೀಳುವ ಸಾಧ್ಯತೆಯಿದೆ.
ಬೇಲ್ ಗಾಗಿ ಡೀಲ್ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಸೇರಿದಂತೆ 7 ಆರೋಪಿಗಳಿಗೆ ಆಂಧ್ರ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದಕ್ಕೆ ಆಕ್ಷೇಪಿಸಿ ಎ.ಸಿ.ಬಿ ನ್ಯಾಯಾಲಯ ಜ.28ರಂದು ಸುಪ್ರೀಂ ಕೋರ್ಟ್ ಗೆ ಜ.28 ರಂದು ಮೇಲ್ಮನವಿ ಸಲ್ಲಿಸಿತ್ತು.
ಬೇಲ್ ಗಾಗಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ, ಸೋಮಶೇಖರ ರೆಡ್ಡಿ, ಕಂಪ್ಲಿ ಶಾಸಕ ಸುರೇಶ್ ಬಾಬು, ಸೂರ್ಯ ಪ್ರಕಾಶ್ ಬಾಬು, ದಶರಥರಾಮ ರೆಡ್ಡಿ, ಜಡ್ಜ್ ಗಳಾದ ಲಕ್ಷ್ಮಿ ನರಸಿಂಹ, ಪ್ರಭಾಕರ್ ರಾವ್ ಅವರಿಗೆ ಅಕ್ಟೋಬರ್ 31ರಂದು ಆಂಧ್ರ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಓಬಳಾಪುರಂ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ರೆಡ್ಡಿಗೆ ಮೇ11 ರಂದು ಜಡ್ಜ್ ಪಟ್ಟಾಭಿರಾಮರಾವ್ ಅವರು ಜಾಮೀನು ನೀಡಿದ್ದರು. ನಂತರ ಸಿಬಿಐ ತನಿಖೆಯಿಂದ ಜಡ್ಜ್ ಹಾಗೂ ಗಾಲಿ ರೆಡ್ಡಿ ನಡುವೆ ನಡೆದಿದ್ದ ಡೀಲ್ ಬಹಿರಂಗಗೊಂಡಿತ್ತು. ಜೂ.19ರಂದು ರಾವ್ ಅವರನ್ನು ಅಮಾನತುಗೊಳಿಸಲಾಗಿತ್ತು ಹಾಗೂ ಬಂಧಿಸಲಾಗಿತ್ತು.
ಜಾಮೀನಿಗಾಗಿ ಲಂಚ ಪ್ರಕರಣದಲ್ಲಿ ಮಧ್ಯವರ್ತಿಯಾಗಿದ್ದ ಶ್ರೀಕಾಕುಲಂ ಕೌಟುಂಬಿಕ ನ್ಯಾಯಾಲಯದ ಜಡ್ಜ್ ಡಿ. ಪ್ರಭಾಕರ ರಾವ್ ಅವರನ್ನು ಅಮಾನತುಗೊಳಿಸಲಾಗಿತ್ತು. ಟ್ಟಾಭಿರಾಮರಾವ್ ಪುತ್ರ ರವಿಚಂದ್ರ, ಹಾಗೂ ಅವರ ಬಹುಕಾಲದ ಗೆಳೆಯ ಜಡ್ಜ್ ಚಲಪತಿರಾವ್, ರೌಡಿ ಶೀಟರ್ ಯಾದಗಿರಿರಾವ್ ಹಾಗೂ ಹೈದರಾಬಾದಿನ ಉದ್ಯಮಿ ಬಿ ಸೂರ್ಯ ಪ್ರಕಾಶ್ ಅವರನ್ನು ಜೈಲಿಗೆ ತಳ್ಳಲಾಗಿತ್ತು.ಮೊದಲ ಎಫ್ ಐಆರ್ ನಲ್ಲಿ 8 ಜನರ ಹೆಸರಿದೆ. ಇನ್ನೊಂದು ಎಫ್ ಐಆರ್ ನಲ್ಲಿ 5 ಜನರ ಹೆಸರಿಸಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications