ಚಿಕ್ಕಬಳ್ಳಾಪುರ : ರೈಲ್ವೆ ಇಲಾಖೆ ವಿರುದ್ಧ ಪ್ರತಿಭಟನೆ

ರಾಜ್ಯದ 208 ಸ್ಥಳೀಯ ಸಂಸ್ಥೆಗಳಿಗೆ ಮಾ.7ರಂದು ಚುನಾವಣೆ ನಡೆಯಲಿದೆ. ಆದರೆ, ಚಿಕ್ಕಬಳ್ಳಾಪುರದ ಚಾಮರಾಜಪೇಟೆ ಅಂಬೇಡ್ಕರ್ ನಗರದ ವಾರ್ಡ್ ಗೆ ಚುನಾವಣೆ ನಡೆಯುವುದಿಲ್ಲ. ವಾರ್ಡ್ ನಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಎಲ್ಲಾ 10 ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದು ರೈಲ್ವೆ ಇಲಾಖೆ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ.
ಏನಿದು ಸಮಸ್ಯೆ : ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣ ಅಭಿವೃದ್ಧಿಗಾಗಿ ಇದಕ್ಕೆ ಹೊಂದಿಕೊಂಡಿದ್ದ ಚಾಮರಾಜಪೇಟೆ ಅಂಬೇಡ್ಕರ್ ನಗರದ ಜಾಗವನ್ನು ಬಳಸಿಕೊಳ್ಳಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಅಲ್ಲಿ ವಾಸಿಸುವ ನಿವಾಸಿಗಳಿಗೆ ನೋಟೀಸ್ ಜಾರಿಗೊಳಿಸಿ ಜಾಗವನ್ನು ತೆರವುಗೊಳಿಸುಂವತೆ ಆದೇಶ ನೀಡಿತ್ತು.
ಆದರೆ, ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆ ಮೌನ ವಹಿಸಿವೆ. ಇದರಿಂದಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೂ ಪ್ರತಿಭಟನೆ ನಡೆಸುತ್ತೇವೆ ಹಾಗೂ ಜಾಗ ತೆರವುಗೊಳಿಸುವುದಿಲ್ಲ ಎಂದು ನಿವಾಸಿಗಳು ಹೇಳಿದ್ದಾರೆ.
ಸದ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆ ಹತ್ತಿರವಾಗಿರುವುದರಿಂದ ಅದನ್ನು ಬಳಸಿಕೊಂಡು ತಮ್ಮ ಬೇಡಿಕೆ ಈಡೇರಿಸಿಕೊಳ್ಳಲು ಇಲ್ಲಿನ ನಿವಾಸಿಗಳು ತೀರ್ಮಾನಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳು ನಿವಾಸಿಗಳ ಬೆಂಬಲಕ್ಕೆ ನಿಂತಿದ್ದು, ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂದು ಕಾದು ನೋಡಬೇಕು.
(ಕೇಂದ್ರ ರೈಲ್ವೆ ಬಜೆಟ್ ಮುಖ್ಯಾಂಶಗಳು)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications