ಕಾವೇರಿ: ತಂಜಾವೂರು ರೈತರಿಂದ ಜಯಾಗೆ ಸನ್ಮಾನ
ಚೆನ್ನೈ, ಫೆ.28: ಟ್ರೈನ್ ಹೋದ ಮೇಲೆ ಟಿಕೆಟ್ ತೆಗೆದುಕೊಂಡ ಹಾಗೆ ಕರ್ನಾಟಕದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ದಿಲ್ಲಿಯಲ್ಲಿ ಠಿಕಾಣಿ ಹೂಡಿ ಕಾವೇರಿ ನ್ಯಾಯ ಮಂಡಳಿ ರಚಿಸಬೇಡಿ ಎಂದು ಅಲವತ್ತುಕೊಂಡಿರುವ ಸಂದರ್ಭದಲ್ಲೇ ಅತ್ತ ತಮಿಳುನಾಡಿನ...
ತಂಜಾವೂರು ಭಾಗದ ಕಾವೇರಿ ರೈತರು ತಮ್ಮ ಪಾಲಿನ ಅಧಿದೇವತೆ, ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಗೌರವಪೂರ್ವಕವಾಗಿ ಸನ್ಮಾನ ಮಾಡಲು ಸಿದ್ಧತೆ ನಡೆಸಿದ್ದಾರೆ.

ನಿನ್ನೆ, ಈ ಸಂಬಂಧ ಸಚಿವಾಲಯದಲ್ಲಿ ಮುಖ್ಯಮಂತ್ರಿ ಜಯಲಲಿತಾರನ್ನು ಭೇಟಿ ಮಾಡಿದ ರೈತರ ನಿಯೋಗವು ಸನ್ಮಾನವನ್ನು ಒಪ್ಪಿಸಿಕೊಳ್ಳುವಂತೆ ಜಯಾರನ್ನು ಕೋರಿದ್ದಾರೆ. ಕಾವೇರಿ ಅಧಿಸೂಚನೆಯನ್ನು ರಾಜಕೀಯ ಅಸ್ತ್ರವನ್ನಾಗಿಸಿಕೊಳ್ಳಲು ನಿರ್ಧರಿಸಿರುವ ಜಯಾ ಸಹ ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕರ್ನಾಟಕದಿಂದ 'ವಿಪರೀತ' ಒತ್ತಡವಿದ್ದಾಗ್ಯೂ ಅಧಿಸೂಚನೆ ಕಾರ್ಯರೂಪಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿ ಅಮ್ಮಾ ಜಯಾ ಯಶಸ್ವಿಯಾಗಿದ್ದಾರೆ ಎಂದು ತಂಜಾವೂರು ರೈತರು ತಮ್ಮ ಮುಖ್ಯಮಂತ್ರಿಯನ್ನು ಇಂದೇ ಕೊಂಡಾಡಿದ್ದಾರೆ. ಇನ್ನು, ಮಾರ್ಚ್ 7ರಂದು ಇವರು ತಮ್ಮ ಮುಖ್ಯಮಂತ್ರಿಯನ್ನು ಏನೆಲ್ಲಾ ಹಾಡಿಹೊಗಳುತ್ತಾರೋ ಕಾದುನೋಡಬೇಕಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications