ಬ್ಲೂ ಫಿಲಂ ವೀಕ್ಷಣೆ, ಚುನಾವಣಾ ಅಧಿಕಾರಿ ಅಮಾನತು

ಚಾಮರಾಜನಗರದ ವಾರ್ಡ ನಂಬರ್ 28ರಲ್ಲಿ ಕರ್ತವ್ಯ ನಿರತ ಚುನಾವಣಾ ಅಧಿಕಾರಿ ಪರಮಶಿವಮೂರ್ತಿ ತನ್ನ ಮೊಬೈಲ್ ನಲ್ಲಿ ನೀಲಿ ಚಿತ್ರ ವೀಕ್ಷಿಸುತ್ತಿದ್ದಾಗ ಮತದಾರರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಈ ಬಗ್ಗೆ ಮತದಾರರು ಮತ್ತು ವಿವಿಧ ರಾಜಕೀಯ ಪಕ್ಷದ ಕಾರ್ಯಕರ್ತರು ಪರಮಶಿವಮೂರ್ತಿ ಅವರನ್ನು ಪ್ರಶ್ನಿಸಿದಾಗ ಅವರನ್ನೇ ತರಾಟೆಗೆ ತೆಗೆದುಕೊಂಡು ಅನುಚಿತವಾಗಿ ವರ್ತಿಸಿದ್ದಾರೆ.
ಇದರಿಂದ ಸಿಟ್ಟಿಗೆದ್ದ ಕಾರ್ಯಕರ್ತರು ಚುನಾವಣಾ ಅಧಿಕಾರಿಯನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಹಿರಿಯ ಅಧಿಕಾರಿಗಳು ಕಾರ್ಯಕರ್ತರನ್ನು ಸಮಾಧಾನ ಪಡಿಸಿ ಚುನಾವಣಾ ಅಧಿಕಾರಿಯನ್ನು ಅಲ್ಲಿಂದ ಸಾಗ ಹಾಕಿದ್ದಾರೆ.
ಚುನಾವಣಾ ಅಧಿಕಾರಿ ಪರಮಶಿವಮೂರ್ತಿ ಅವರಿಂದ ಮೊಬೈಲ್ ವಶ ಪಡಿಸಿಕೊಂಡಿರುವ ಹಿರಿಯ ಅಧಿಕಾರಿಗಳು ಪರಮಶಿವಮೂರ್ತಿ ಅವರನ್ನು ಅಮಾನತುಗೊಳಿಸಿದ್ದಾರೆ.
ವಿಧಾನಸೌಧದಲ್ಲಿ ಬ್ಲೂ ಫಿಲಂ ವೀಕ್ಷಿಸಿ ಸದನದ ಮಾನ ಹರಾಜು ಹಾಕಿದ್ದ ಮೂವರು ಶಾಸಕರ ಪ್ರಕರಣವನ್ನು ಮತ್ತೆ ಸ್ಮರಿಸಿಕೊಳ್ಳುವಂತೆ ಮಾಡಿದ್ದಾರೆ ಚುನಾವಣಾ ಅಧಿಕಾರಿ ಪರಮಶಿವಮೂರ್ತಿ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications