ವಶೀಕರಣ: ಅತ್ಯಾಚಾರಕ್ಕೆ ಯತ್ನಿಸಿದ ಮಾಂತ್ರಿಕನ ಸೆರೆ

ಸಂಭೋಗಿಸುವ ಉದ್ದೇಶದಿಂದ ಮಾಟ, ಮಂತ್ರ ಮಾಡಿ ಮಹಿಳೆಯರನ್ನು ವಂಚಿಸುತ್ತಿದ್ದ ಸ್ವಯಂಘೋಷಿತ ಮಧ್ಯವಯಸ್ಕನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ವಿರಾರ್ ನಿವಾಸಿ, 35 ವರ್ಷದ ಜಗದೀಶ್ ಭಟ್ ಬಂಧಿತ ಆರೋಪಿ.
ಘಟನೆ ನಡೆದಾಗ ಬಾಧಿತ ಮಹಿಳೆ 37 ವರ್ಷದ ಸ್ಮಿತಾ (ಹೆಸರು ಬದಲಿಸಲಾಗಿದೆ) ಒಬ್ಬರೇ ಮನೆಯಲ್ಲಿದ್ದರು. ಆರೋಪಿ ಜಗದೀಶ, ಮಹಿಳೆಯ ಮನೆಗೆ ತೆರಳಿ ಕಾಲಿಂಗ್ ಬೆಲ್ ಒತ್ತಿದ್ದಾನೆ. ಆಕೆ ಬಾಗಿಲು ತೆರೆಯುತ್ತಿದ್ದಂತೆ ಮಂತ್ರಗಳನ್ನು ಪಠಿಸತೊಡಗಿದ ಜಗದೀಶ, ನಿಮಗೆ ಯಾವುದೇ ಸಮಸ್ಯೆ ಬಾಧಿಸುತ್ತಿದ್ದರೂ ಕೇವಲ ಎರಡೇ ಕ್ಷಣಗಳಲ್ಲಿ ಅದನ್ನು ಪರಿಹರಿಸುವುದಾಗಿ ಹೇಳಿದ್ದಾರೆ.
ಆ ವೇಳೆ, ತಾನು ಭವಿಷ್ಯ ನುಡಿಯುವುದಾಗಿಯೂ ಸ್ಮಿತಾರ ಕೈಹಿಡಿದಿದ್ದಾನೆ. ಆಗ ಮನೆಯಲ್ಲಿ ಬೇರೆ ಯಾರೂ ಇಲ್ಲ ಎಂಬುದು ಜಗದೀಶನ ಗಮನಕ್ಕೆ ಬರುತ್ತಿದ್ದಂತೆ ಆಕೆಯ ಮೇಲೆ ವಶೀಕರಣ ಮಾಡಿದ್ದಾನೆ. ತದನಂತರ ತನ್ನ ಆಟ ಶುರುವಿಟ್ಟುಕೊಂಡಿದ್ದಾನೆ. ಆಕೆಯ ಮಾನಭಂಗಕ್ಕೆ ಮುಂದಾಗಿದ್ದಾನೆ.
ಆದರೆ ಸ್ಮಿತಾರ ಅದೃಷ್ಟ ಚೆನ್ನಾಗಿದ್ದು, ಸ್ಮಿತಾರನ್ನು ಭೇಟಿ ಮಾಡಲು ನೆರೆಮನೆಯವರು ಬಂದಿದ್ದಾರೆ. ಆದರೆ ಈ ಆಸಾಮಿ ಜಗದೀಶ ಅರೆ ನಗ್ನಾವಸ್ಥೆಯಲ್ಲಿದ್ದುದ್ದನ್ನು ಕಂಡು ಸಂಶಯಗೊಂಡಿದ್ದಾರೆ. ಅವರು ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದಾರೆ. ತಕ್ಷಣ ಪೊಲೀಸರು ಬಂದು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
'ತನಗೆ ಏನಾಗುತ್ತಿದೆ ಎಂಬುದು ತಿಳಿಯುವ ಮೊದಲೇ ನಾನು ಪ್ರಜ್ಞೆ ಕಳೆದುಕೊಂಡಿದ್ದೆ. ಅವನು ವಶೀಕರಣ ಮಾಡಿದ್ದ. ಆದ್ದರಿಂದ ಏನಾಗುತ್ತಿದೆ ಎಂಬುದು ಗೊತ್ತಾಗಲೇ ಇಲ್ಲ' ಎಂದು ಸ್ಮಿತಾ ಅವರು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications