ಎಸ್ಎಸ್ಎಲ್ ಸಿ : ಮೌಲ್ಯ ಮಾಪಕರ ಭತ್ಯೆ ಹೆಚ್ಚಳ

ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ಪ್ರತಿ ಮೂರು ವರ್ಷಗಳಿಗೊಮ್ಮೆ ಮೌಲ್ಯಮಾಪಕರು ಮತ್ತು ಪರೀಕ್ಷಾ ಸಿಬ್ಬಂದಿಯ ಭತ್ಯೆಗಳನ್ನು ಪರಿಷ್ಕರಿಸಿ ಹೆಚ್ಚಿಸುತ್ತದೆ. ಅದರಂತೆ ಈ ಬಾರಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಆದರೆ, ಮಂಡಳಿಯ ಈ ಕ್ರಮ ರಾಜ್ಯ ಶಿಕ್ಷಕರ ಮತ್ತು ಉಪನ್ಯಾಸಕರ ಕ್ರಿಯಾಸಮಿತಿಗಯ ಅಸಮಾಧಾನಕ್ಕೆ ಕಾರಣವಾಗಿದೆ.
ಸರ್ಕಾರಕ್ಕೆ ಶಿಕ್ಷಕರ ಬೇಡಿಕೆಗಳನ್ನು ಮಾ.31ರೊಳಗೆ ಈಡೇರಿಸುವಂತೆ ಗಡುವು ನೀಡಿದರು ಕ್ರಿಯಾಸಮಿತಿ, ಇಲ್ಲದಿದ್ದರೆ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಮೌಲ್ಯ ಮಾಪನ ಬಹುಷ್ಕರಿಸುವುದಾಗಿ ಎಚ್ಚರಿಕೆ ನೀಡಿವೆ.
ಎಷ್ಟು ಹೆಚ್ಚಳ : ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗುವ ಸಿಬ್ಬಂದಿ ಮತ್ತು ಮೌಲ್ಯ ಮಾಪಕರ ಭತ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಪ್ರಶ್ನೆ ಮತ್ತು ಉತ್ತರ ಪತ್ರಿಕೆ ಸಾಗಿಸುವ ಸಿಬ್ಬಂದಿಯಿಂದ ಮೌಲ್ಯ ಮಾಪಕರವರೆಗಿನ ಭತ್ಯೆ ಹೆಚ್ಚಿಸಲಾಗಿದೆ.
ಡಿ ದರ್ಜೆ ಸಿಬ್ಬಂದಿಗಳಿಗೆ 200 ರೂ.ಇದ್ದ ಭತ್ಯೆಯನ್ನು 300 ರೂ.ಗಳಿಗೆ ಏರಿಸಲಾಗಿದೆ. ಮೌಲ್ಯ ಮಾಪನ ವಿಭಾಗದಲ್ಲಿ ಪ್ರಥಮ ಭಾಷೆಗೆ (8.30 ರೂ. ರಿಂದ 11 ರೂ.), ದ್ವಿತೀಯ/ ತೃತೀಯ ಭಾಷೆ (7.40 ರೂ. ರಿಂದ 10 ರೂ.), ಐಚ್ಛಿಕ ವಿಷಯ (8 ರೂ. ರಿಂದ 10.60 ರೂ.) ಹೆಚ್ಚಳ ಮಾಡಲಾಗಿದೆ.
* ಮೌಲ್ಯ ಮಾಪನ ಕೇಂದ್ರಗಳ ಜಂಟಿ ಮುಖ್ಯ ಪರಿವೀಕ್ಷಕರು : 3025ರಿಂದ 4025ಕ್ಕೆ ಏರಿಕೆ
* ಉಪ ಮುಖ್ಯ ಪರವೀಕ್ಷಕರು : 2275ರಿಂದ 3025
* ಕ್ಯಾಂಪ್ ಕಸ್ಟೋಡಿಯನ್ : 2000 ದಿಂದ 2500
* ಕ್ಯಾಂಪ್ ಸಹಾಯಕರು : 400 ರಿಂದ 700
ಸರ್ಕಾರದ ಈ ಆದೇಶವೂ ಶಿಕ್ಷಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಸರ್ಕಾರ ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ಯಾವ ಕ್ರಮ ಕೈಗೊಳ್ಳಲಿದೆ ಎಂದು ಕಾದು ನೋಡಬೇಕು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ












Click it and Unblock the Notifications