ತ್ರಿಶಂಕು ಸ್ಥಿತಿ ತಲುಪಿದ ಶಾಸಕ ಬೇಳೂರು

* ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ- May 5, 2013
* ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ- May 8, 2013
ತಮ್ಮ ರಾಜಕೀಯ ಗುರು ಎಂದೇ ಹೇಳಿಕೊಳ್ಳುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಮೂಲಕ ಜೆಡಿಎಸ್ ಸೇರ್ಪಡೆಗೆ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದ್ದು, ಶೀಘ್ರವೇ ತೆನೆ ಹೊತ್ತ ಮಹಿಳೆಯ ಕೈಹಿಡಿಯಲು ಸನ್ನದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರದಲ್ಲೆ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಸಾಗರ ಕ್ಷೇತ್ರದಲ್ಲಿ ಜೆಡಿಎಸ್ಗೆ ನೆಲೆ ಇಲ್ಲದ ಹಿನ್ನೆಲೆಯಲ್ಲಿ ಬೇಳೂರು ಗೋಪಾಲಕೃಷ್ಣ ಜೆಡಿಎಸ್ಗೆ ಸೇರ್ಪಡೆಗೊಳ್ಳುವುದರಿಂದ ಪಕ್ಷಕ್ಕೆ ಬಲ ಬರಲಿದೆ ಎಂಬ ಲೆಕ್ಕಾಚಾರವೂ ನಡೆದಿದೆ.
ಈಶು ಮುಖ ನೋಡಿ ಓಟು ಹಾಕೋಕೆ ಆಗುತ್ತಾ?:
ಈಶ್ವರಪ್ಪ ತಮಗೆ ಗೇಟ್ ಪಾಸ್ ಕೊಟ್ಟಿದ್ದಕ್ಕೆ ಸಿಟ್ಟಿಗೆದ್ದ ಬೇಳೂರು, ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ. ಈಶ್ವರಪ್ಪ ಮಾತಿಗೆ ತಕ್ಷಣ ತೀಕ್ಷಣ ಪ್ರತಿಕ್ರಿಯೆ ನೀಡಿದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ 'ಈಶ್ವರಪ್ಪ ಮುಖ ನೋಡಿದರೇ ಯಾರೂ ಮತ ಹಾಕುವುದಿಲ್ಲ' ಎಂದು ಗಂಭೀರವಾಗಿ ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಇವರನ್ನು (ಈಶ್ವರಪ್ಪ) ಮುಂದಿಟ್ಟುಕೊಂಡು ಮತ ಯಾಚಿಸಿದರೆ (ಬಿಜೆಪಿ) ಠೇವಣಿ ಕಳೆದುಕೊಳ್ಳುವುದು ನಿಶ್ಚಿತ. ಈ ಭಯದಿಂದಲೇ ತಾವು ಬಿಜೆಪಿ ತೊರೆಯುತ್ತಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆ ಪಕ್ಷದಿಂದ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
'ಈಶ್ವರಪ್ಪ ಮುಖ ಶಿವಮೊಗ್ಗಕ್ಕೆ ಮಾತ್ರ ಸೂಕ್ತವಾಗಿದೆ. ಇತರೆಡೆ ಇವರ ಮುಖ ಇಟ್ಟುಕೊಂಡು ಚುನಾವಣೆ ಎದುರಿಸಿದರೆ ಸೋಲುವುದು ನಿಶ್ಚಿತ. ವಿಧಾನಸಭೆ ಉಪ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದು ಸಾಬೀತಾಗಿದೆ' ಎಂದು ಬೇಳೂರು ವ್ಯಂಗ್ಯವಾಡಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications