ಲೋಕ ಸತ್ತಾ: ನಾಗರಿಕ ಚಳವಳಿಗೆ ದಕ್ಕಿದ ಮಾನ್ಯತೆ
ಬೆಂಗಳೂರು, ಮಾ.21: ಎರಡು ದಶಕಗಳ ಹಿಂದೆ ನಾಗರಿಕ ಚಳವಳಿಯ ಹಿನ್ನೆಲೆಯಲ್ಲಿ ಕಾಣಿಸಿಕೊಂಡ ಲೋಕಸತ್ತಾ ಪಕ್ಷ 2006ರಲ್ಲಿ ರಾಜಕೀಯ ಪಕ್ಷವಾಗಿ ಸ್ಥಾನ ಗಳಿಸಿತು. ಜಯಪ್ರಕಾಶ ನಾರಾಯಣ್ ಅವರು ಹುಟ್ಟುಹಾಕಿದ ಲೋಕ ಸತ್ತಾ ಚಳವಳಿಯು ಸರಕಾರೇತರ ಸಂಸ್ಥೆಯಾಗಿ 1996ರಿಂದ ಕಾರ್ಯನಿರ್ವಹಿಸುತ್ತಿದೆ.
ಲೋಕ ಸತ್ತಾ ಪಕ್ಷದ ಪ್ರಧಾನ ಆಶಯವೆಂದರೆ ರಾಜಕೀಯ ನೇತಾರರು ನಾಗರಿಕರ ಜೊತೆ ಅಧಿಕಾರ ಹಂಚಿಕೊಳ್ಳಬೇಕು ಎಂಬುದು. ಮತ್ತು ಅವರು ನಾಗರಿಕರಿಗೆ ಉತ್ತರದಾಯಿತ್ವ ಆಗಿರಬೇಕು ಎಂಬುದು. ಆರೋಗ್ಯಕರ ಪ್ರಜಾಪ್ರಭುತ್ವವು ರಚಿತವಾಗುವುದು ಅಭ್ಯರ್ಥಿಗಳ ಕುರಿತು ಪೂರ್ಣಪ್ರಮಾಣದಲ್ಲಿ ಚರ್ಚೆಗಳು ಆದಾಗಲಷ್ಟೇ.

ಇಂತಿಪ್ಪ ಲೋಕ ಸತ್ತಾ ಪಕ್ಷವು ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಸ್ಪರ್ಧಿಸಿತು. ಮತ್ತು ಆ ಚುನಾವಣೆಯಲ್ಲಿ ಶೇ. 16ರಷ್ಟು ಮತಗಳನ್ನೂ ಗಳಿಸಿತು. ಡಾ. ಅಶ್ವಿನ್ ಮಹೇಶ್ ಅವರು ಆಗ ಅಭ್ಯರ್ಥಿಯಾಗಿದ್ದರು.
ಲೋಕ ಸತ್ತಾ ಪಕ್ಷವು ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಲೋಕ ಸತ್ತಾ ಪಕ್ಷವು Progress ಹೆಸರಿನಲ್ಲಿ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದೆ.
ಕಸ ರಾಜಧಾನಿ ಬೆಂಗಳೂರನ್ನು ಬಹುವಾಗಿ ಕಾಡುತ್ತಿದೆ. ಗ್ರಾಮಾತರ ಭಾಗದಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆ, ಪ್ರತಿ ಪೊಲೀಸ್ ಠಾಣೆಯಲ್ಲೂ ಒಬ್ಬ ಮಹಿಳಾ ಅಧಿಕಾರಿ ನೇಮಕ, ಸಾರ್ವಜನಿಕ ಸಾರಿಗೆಯಲ್ಲಿ ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆ ಕಲ್ಪಿಸುವುದು ಇವೇ ಮುಂತಾದವು ಪಕ್ಷದ ಪ್ರಣಾಳಿಕೆಯಲ್ಲಿ ಪ್ರಧಾನವಾಗಿ ಕಾಣಿಸಿಕೊಂಡಿದೆ.
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಶ್ವಿನ್ ಮಹೇಶ್ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಅಶ್ವಿನ್ ಮಹೇಶ್ ಅವರು 'ಒನ್ಇಂಡಿಯಾ'ಗೆ ನೀಡಿರುವ ಸಂದರ್ಶನದ ಪೂರ್ಣಪಾಠಕ್ಕೆ ಇಲ್ಲಿ ಕ್ಲಿಕ್ ಮಾಡಿ: ಅಶ್ವಿನ್ ಮಹೇಶ್ ಸಂದರ್ಶನ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications