ಮತಗಟ್ಟೆ ಮಾಹಿತಿ ಮೊಬೈಲ್ ನಲ್ಲಿ ಸಿಗುತ್ತೆ

ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ, ಮತದಾರರಿಗೆ ಮತಗಟ್ಟೆಯ ಬಗ್ಗೆ ಆಗುವ ಗೊಂದಲ ತಪ್ಪಿಸಲು ಎಸ್ಎಸ್ಎಂ ಮೂಲಕ ಮತಗಟ್ಟೆಯ ವಿಳಾಸ ತಿಳಿಸುವ ನೂತನ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
kaepic ಎಂದು ಟೈಪ್ ಮಾಡಿ, ಸ್ಪೇಸ್ ಬಿಟ್ಟು ನಿಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಟೈಪ್ ಮಾಡಿ 9243355223 ನಂಬರ್ ಗೆ ಎಸ್ಎಸ್ಎಂ ಮಾಡಿದರೆ, ನೀವು ಮತದಾನ ಮಾಡಬೇಕಾದ ಮತಗಟ್ಟೆಯ ಸಂಪೂರ್ಣ ವಿವರ ನಿಮ್ಮ ಮೊಬೈಲ್ ನಲ್ಲಿ ಲಭ್ಯವಾಗಲಿದೆ ಎಂದು ಅನಿಲ್ ಕುಮಾರ್ ತಿಳಿಸಿದರು.
ಸಹಾಯವಾಣಿ : ಚುನಾವಣಾ ಸಂಬಂಧಿ ದೂರುಗಳನ್ನು ನೀಡಲು ಆರಂಭಿಸಿರುವ ಉಚಿತ 1950 ನಂಬರ್ ಗೆ ದಿನಕ್ಕೆ 600 ರಿಂದ 800 ಕರೆಗಳು ಬರುತ್ತಿವೆ. ಈ ನಂಬರ್ ಗೆ ಇನ್ನಷ್ಟು ಲೈನ್ ಆಳವಡಿಸಿ ಕಾರ್ಯವ್ಯಾಪ್ತಿ ವಿಸ್ತರಿಸಲಾಗುವುದು ಎಂದರು.
ಹೆಸರು ಸೇರಿಸಿ : ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರಿಸಲು ಫಾರಂ 6 ಭರ್ತಿಮಾಡಿದ ಮತದಾರರು, ಎಲೆಕ್ಷನ್ ಕಮಿಷ್ ನ್ ವೆಬ್ ಸೈಟ್ http://ceokarnataka.kar.nic.in ಗೆ ಭೇಟಿ ನೀಡಿ, ನಿಮ್ಮ ಹೆಸರು, ವಿಧಾನಸಭೆ ಕ್ಷೇತ್ರ ಭರ್ತಿ ಮಾಡಿದರೆ, ಮತ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿದೆಯೇ ಎಂಬ ಮಾಹಿತಿ ದೊರಕಲಿದೆ ಎಂದು ಹೇಳಿದರು.
ಜಿಲ್ಲೆಗೆ ಒಬ್ಬರು ಐಪಿಎಸ್ ಅಧಿಕಾರಿ : ಇದೇ ಮೊದಲ ಬಾರಿಗೆ ರಾಜ್ಯ ವಿಧಾನಸಭೆ ಚುನಾವಣೆಗೆ ಜಿಲ್ಲೆಗೆ ಒಬ್ಬರಂತೆ ಐಪಿಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಲಾಗುವುದು ಎಂದು ಅನಿಲ್ ಕುಮಾರ್ ತಿಳಿಸಿದರು. ನಾಮಪತ್ರ ಸಲ್ಲಿಕೆಯಾದ ನಂತರ ಇವರು ಜಿಲ್ಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದರು.
ಮತದಾನದ ಅವಧಿ ಕಡಿತಗೊಳಿಸಿರುವ ಕುರಿತು ಕೇಂದ್ರ ಚುನಾವಣಾ ಆಯೋಗದಿಂದ ಮಾಹಿತಿ ಪಡೆದುಕೊಂಡು ವಿವರಣೆ ನೀಡುವುದಾಗಿ ಅವರು ತಿಳಿಸಿದರು. ಮೂರು ದಿನಗಳಲ್ಲಿ ಪೊಲೀಸ್ ಮತ್ತು ಕಂದಾಯ ಇಲಾಖೆಗಳ ಕೆಲವು ಅಧಿಕಾರಿಗಳ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications