ಬಿಜೆಪಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ ಕೃಷ್ಣಯ್ಯ ಶೆಟ್ಟಿ

ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದರು. ಏ.15ರಂದು ನಾಮಪತ್ರ ಸಲ್ಲಿಸುವುದಾಗಿಯೂ ತಿಳಿಸಿದರು.
ಬಿಜೆಪಿ ಮೊದಲನೇ ಪಟ್ಟಿಯಲ್ಲಿ ಟಿಕೆಟ್ ದೊರೆಯಲಿಲ್ಲ ಎಂದು ನಿವೃತ್ತಿ ಮಾತನಾಡಿದ್ದ ಶೆಟ್ಟರು ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ನಿರ್ಧಾರ ಹಿಂಪಡೆದಿದ್ದರು. ಬಿಜೆಪಿ ಎರಡನೇ ಪಟ್ಟಿಯಲ್ಲಿ ಟಿಕೆಟ್ ದೊರೆಯಲಿಲ್ಲ ಎಂದು ಬಿಜೆಪಿ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ. (ಶೆಟ್ಟಿಗೆ ಲಾಡು ಕೊಟ್ಟ ಬಿಜೆಪಿ )
ಕಾಂಗ್ರೆಸ್ ನಲ್ಲೂ ಬಂಡಾಯ : ಕಾಂಗ್ರೆಸ್ ಟಿಕೆಟ್ ಹಂಚಿಕೆ ಗೊಂದಲಗಳು ಬಗೆಹರಿದಿಲ್ಲ. ಟಿಕೆಟ್ ಸಿಗದ ಅಭ್ಯರ್ಥಿಗಳು ಬಂಡಾಯದ ಕಹಳೆ ಊದಿದ್ದಾರೆ. ಬಳ್ಳಾರಿ, ಶ್ರವಣಬೆಳಗೊಳ ಕ್ಷೇತ್ರಗಳ ಟಿಕೆಟ್ ಗಳಿಗೆ ಭಾರೀ ಬೇಡಿಕೆ ಉಂಟಾಗಿದೆ.
ಶ್ರವಣಬೆಳಗೊಳದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಗೋಪಾಲಸ್ವಾಮಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವ ಸಿ.ಎಸ್.ಪುಟ್ಟೇಗೌಡ ಅವರಿಗೆ ಟಿಕೆಟ್ ನೀಡಿದ್ದರಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಹೇಳಿದ್ದಾರೆ.(ಕಾಂಗ್ರೆಸ್ ಪಟ್ಟಿ)
ಜೆಡಿಎಸ್ ಅಪ್ಪಿದ ಅಪ್ಪೊಗೋಳ : ಚಲನಚಿತ್ರ ನಿರ್ಮಾಪಕ ಹಾಗೂ ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆನಂದ್ ಅಪ್ಪುಗೋಳ ಟಿಕೆಟ್ ಕೈತಪ್ಪಿದ ಕಾರಣ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
ವರ್ತೂರು ನಂ.1 : ಜವಳಿ ಸಚಿವ ವರ್ತೂರು ಪ್ರಕಾಶ್ ಚುನಾವಣಾ ಅಧಿಸೂಚನೆ ಪ್ರಕಟಗೊಂಡ ದಿನವೇ ನಾಮಪತ್ರ ಸಲ್ಲಿಸಿದ ಮೊದಲ ರಾಜಕಾರಣಿಯಾಗಿದ್ದಾರೆ. ಇಂದು ವರ್ತೂರು ಪ್ರಕಾಶ್ ನಾಮಪತ್ರ ಸಲ್ಲಿಸಿದರು. (ಇಂದು ಅಮಮಾಸ್ಯೆ ಅಲ್ವಾ)
ಈಶ್ವರಪ್ಪ ಮೇಲೆ ದೂರು : ಕಳೆದಬಾರಿ ಚುನಾವಣೆ ಪ್ರಚಾರದಲ್ಲಿ ಕೈ ಕಡಿಯಿರಿ, ನಾಲಿಗೆ ಸೀಳಿ ಎಂದು ಹೇಳಿಕೆ ನೀಡಿ ವಿವಾದ ಮಾಡಿಕೊಂಡಿದ್ದ ಈಶ್ವರಪ್ಪ, ಈ ಬಾರಿ ಮುಸ್ಲಿಂ ಸಮುದಾಯದ ವಿರುದ್ಧ ಲವ್ ಜಿಹಾದ್ ಹೇಳಿಕೆ ನೀಡಿ ಕೇಸು ಹಾಕಿಸಿಕೊಂಡಿದ್ದಾರೆ. (ಈಶ್ವರಪ್ಪ ಹೇಳಿಕೆ ಏನು )
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications