ಬಿಎಸ್ವೈ, ಎಚ್ಡಿಕೆ, ಎಸ್ಸೆಂಕೆ, ಡಿಕೆಶಿ ವಿರುದ್ಧ ಆಂದೋಲನ

ನಾಲ್ಕಾರು ಭ್ರಷ್ಟ ರಾಜಕಾರಣಿಗಳನ್ನು ಪಟ್ಟಿ ಮಾಡಿರುವ ಎಸ್ಆರ್ ಹಿರೇಮಠ್ ಅವರು ಆ ನಾಯಕರ ವಿರುದ್ಧ 'ಮತ ಜಾಗೃತಿ' ನಡೆಸಲು ಮುಂದಾಗಿದ್ದಾರೆ. ರಾಜ್ಯದ ಸಂಪತ್ತನ್ನು ಲೂಟಿ ಹೊಡೆದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿಗಳಾದ ಎಸ್ಎಂ ಕೃಷ್ಣ, ಬಿಎಸ್ ಯಡಿಯೂರಪ್ಪ, ಎಚ್ಡಿ ಕುಮಾರಸ್ವಾಮಿ,
ಮಾಜಿ ಸಚಿವ ಡಿಕೆ ಶಿವಕುಮಾರ್, ಸಚಿವ ವಿ ಸೋಮಣ್ಣ, ಶಾಸಕ ಜಿ ಸೋಮಶೇಖರ ರೆಡ್ಡಿ ಅವರು ಸ್ಪರ್ಧೆಗಿಳಿಯುವ ಕ್ಷೇತ್ರಗಳಲ್ಲಿ ಅವರು ಮತ ಜಾಗೃತಿ ಮೂಡಿಸುವ ಹೊಣೆಹೊತ್ತಿದ್ದಾರೆ.
'ಈ ಭ್ರಷ್ಟ ರಾಜಕಾರಣಿಗಳನ್ನು ಸಾರ್ವಜನಿಕ ಜೀವನದಿಂದ ಹೊರಗಿಡಲು ಹಾಲಿ ಚುನಾವಣೆ ಮೂಲಕ ಸದವಕಾಶ ಒದಗಿಬಂದಿದೆ. ಹಾಗಾಗಿ ಮತದಾರರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲಾಗುವುದು' ಎಂದು ಹಿರೇಮಠರು ಸುದ್ದಿಗೋಷ್ಠಿ ಮೂಲಕ ಮತದಾರರಲ್ಲಿ ಕಳಕಳಿಯ ಮನವಿ ಮಾಡಿಕೊಂಡಿದ್ದಾರೆ.
ಈ ಸಂಬಂಧ ಏಪ್ರಿಲ್ 13ರಂದು ಧಾರವಾಡದಲ್ಲಿ ಜನ ಸಂಗ್ರಾಮ ಪರಿಷತ್ತಿನ ಸಭೆ ನಡೆಯಲಿದ್ದು, ಈ ಸಭೆಯಲ್ಲಿ 'ಭ್ರಷ್ಟರೇ ಸಾರ್ವಜನಿಕ ಜೀವನಬಿಟ್ಟು ತೊಲಗಿ; ಸಾಮಾಜಿಕ ಕಳಕಳಿ ಇರುವ ವ್ಯಕ್ತಿಗಳಿಗೆ ಅವಕಾಶ ಕೊಡಿ' ಎಂಬ ಅಭಿಯಾನಕ್ಕೆ ಅವರು ಚಾಲನೆ ನೀಡಲಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications