ವೀರಪ್ಪನ್ ಬಂಟರಿಗೆ ಮರಣದಂಡನೆ ಖಾಯಂ ಆಯ್ತು

ಇದರೊಂದಿಗೆ Khalistan Liberation Force (KLF) ಉಗ್ರ ಭುಲ್ಲರ್ ಗೆ ಯಾವುದೇ ಕ್ಷಣ ಗಲ್ಲು ಶಿಕ್ಷೆಯಾಗಬಹುದು. ಈ ಬಗ್ಗೆ ಮಹತ್ವದ ಆದೇಶ ನೀಡಿರುವ ನ್ಯಾಯಮೂರ್ತಿ ಜಿಎಸ್ ಸಿಂಘ್ವಿ ನೇತೃತ್ವದ ನ್ಯಾಯಪೀಠ ಶಿಕ್ಷೆ ಕಡಿತಕ್ಕೆ ವಿಳಂಬ ಮಾನದಂಡವಲ್ಲ ಎಂದು ಸಾರಿದೆ.
ಗಮನಾರ್ಹವೆಂದರೆ, ಇದೇ ತೀರ್ಪನ್ನು ಆಧಾರವಾಗಿಸಿಕೊಂಡು ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವವರೂ ಸೇರಿದಂತೆ ಒಟ್ಟು 17 ಮಂದಿಗೆ ನೇಣು ಶಿಕ್ಷೆಯಾಗುವುದು ದೃಢಪಟ್ಟಿದೆ.
ಹಾಗಾಗಿ, ಸುಪ್ರೀಂ ಕೋರ್ಟ್ ಭುಲ್ಲರ್ ಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿರುವುದು ವೀರಪ್ಪನ್ ಬಂಟರಿಗೂ ಯಮಪಾಶವಾಗಿ ಪರಿಣಮಿಸುವ ಸಾಧ್ಯತೆಯಿದೆ. ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕಾಡುಗಳ್ಳ ವೀರಪ್ಪನ್ ನ ನಾಲ್ವರು ಬಂಟರೂ ಸಹ ಇದೇ ನೆಪವೊಡ್ಡಿ ತಮಗೆ ಗಲ್ಲು ಬೇಡ. ಬದಲಿಗೆ ಜೀವಾವಧಿ ಶಿಕ್ಷೆ ನೀಡಿ ಎಂದು ಸುಪ್ರೀಂಕೋರ್ಟಿಗೆ ಅಲವತ್ತುಕೊಂಡಿದ್ದಾರೆ.
ಜ್ಞಾನಪ್ರಕಾಶ್, ಸೈಮನ್, ಮೀಸೈಕಾರನ್ ಮಾದಯ್ಯ ಮತ್ತು ಬಿಲವೇಂದ್ರನ್ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಬಂಧಿಯಾಗಿರುವ ವೀರಪ್ಪನ್ ಸಹಚರರು.
ಯುವ ಕಾಂಗ್ರೆಸ್ ನಾಯಕ ಎಂಎಸ್ ಬಿಟ್ಟ ಅವರನ್ನು ಗುರಿಯಾಗಿಸಿಕೊಂಡು ಭುಲ್ಲರ್ ಕಾರ್ ಬಾಂಬ್ ಸ್ಫೋಟಿಸಿದ್ದ. ಈ ಘಟನೆಯಲ್ಲಿ 9 ಜನ ಮೃತಪಟ್ಟಿದ್ದರು. ಈ ಸಂಬಂಧ ಭುಲ್ಲರ್ ಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications