ದೊಡ್ಡ ದೊಡ್ಡ ನಾಯಕರೆಲ್ಲ ಧೂಳೀಪಟ: ಭವಿಷ್ಯ

'ರಾಜಕೀಯ ಪಕ್ಷಗಳಿಗೆ ದೇಶದ ಅಭಿವೃದ್ಧಿಗಿಂತ ಅಧಿಕಾರದ ದಾಹ ಹೆಚ್ಚಾಗಿದೆ. ಹಾಗಾಗಿ ಮತ್ತೆ ಇಂತಹ ಪರಿಸ್ಥಿತಿ ಉಂಟಾಗಲು ಯಾವುದೇ ಕಾರಣಕ್ಕೂ ಮತದಾರರು ಅವಕಾಶ ನೀಡಬಾರದು. ಮತದಾರಿಂದ ಏನೂ ಮಾಡಲು ಸಾಧ್ಯವಿಲ್ಲ ಎಂಬ ಭಾವನೆ ರಾಜಕಾರಣಿಗಳಲ್ಲಿದೆ. ಅವರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು' ಎಂದು ಅವರು ತಿಳಿಯ ಹೇಳಿದರು.
ಡಾ. ಬಿಆರ್ ಅಂಬೇಡ್ಕರ್ ಅವರ 122ನೆ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ರಾಜಕೀಯ ಜಾಗೃತಿ ಸಮಾವೇಶವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು ಈ ಭವಿಷ್ಯ ಹೇಳಿದ್ದಾರೆ.
90ರ ಗಡಿ ದಾಟಿರುವ ದೊರೆಸ್ವಾಮಿ ಅವರ ಹಿರಿಯ ಸೋದರ ಎಚ್ಎಸ್ ಸೀತಾರಾಮ್ ಅವರೂ ಸ್ವಾತಂತ್ರ್ಯ ಹೋರಾಟಗಾರರೇ. ಸೀತಾರಾಮ್ ಅವರು 1950ರ ದಶಕದಲ್ಲಿ ಬೆಂಗಳೂರಿನ ಮೇಯರ್ ಆಗಿದ್ದರು. ಇವರ ಪುತ್ರ ಬೊನ್ಸಾಯ್ ಶ್ರೀನಿವಾಸ್.
'ಪ್ರಸಕ್ತದ ರಾಜಕೀಯ ಪರಿಸ್ಥಿತಿ ಹೊಲಸಾಗಿದೆ. ಅದನ್ನು ಸ್ವಚ್ಚಗೊಳಿಸುವ ಕಾರ್ಯ ನಡೆಯಬೇಕಾಗಿದೆ. ಈ ಚುನಾವಣೆ ಹೆಚ್ಚು ಕುತೂಹಲದಿಂದ ಕೂಡಿದ್ದು, ಬಹಳಷ್ಟು ಬದಲಾ ವಣೆಗಳಾಗುವ ನಿರೀಕ್ಷೆ ಇದೆ' ಎಂದು ಹಿರಿಯ ಚೇತನ ದೊರೆಸ್ವಾಮಿ ಅವರು ಅಭಿಪ್ರಾಯಪಟ್ಟರು.
ರಾಜಕೀಯ ಪಕ್ಷಗಳು ದಲಿತರನ್ನು ಕೇವಲ ಒಗ್ಗರಣೆಗೆ ಬಳಸುವ ಕರಿಬೇವಿನಂತೆ ಬಳಸುತ್ತಿದ್ದಾರೆ. ಆದುದರಿಂದ ರಾಜ್ಯದಲ್ಲಿನ ಎಲ್ಲ ದಲಿತ ಸಂಘಟನೆಗಳು ಒಂದೇ ವೇದಿಕೆಯಡಿ ಹೋರಾಟ ಮಾಡಿ ರಾಜಕಾರಣಿಗಳಿಗೆ ಬುದ್ಧಿ ಕಲಿಸಬೇಕು ಎಂದೂ ದೊರೆಸ್ವಾಮಿ ಆಶಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications