ಕೆಜೆಪಿ ಅಂತಿಮ ಪಟ್ಟಿ : 212 ಕ್ಷೇತ್ರಗಳಲ್ಲಿ ಸ್ಪರ್ಧೆ

ಬುಧವಾರ ಪಕ್ಷದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಕೆಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ್ ಕುಮಾರ್ ಬಿಡುಗಡೆ ಮಾಡಿದರು. ಅಂತಿಮ ಪಟ್ಟಿಯಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರುದ್ಧ ಶೇಖರ್ ಗೌಡ ಪಾಟೀಲ್, ಸಚಿವ ಬಾಲಚಂದ್ರ ಜಾರಕಿಹೊಳಿ ವಿರುದ್ಧ ಸುರೇಶ್ ಎಸ್.ಲಾತೂರ್, ಆನಂದ್ ಸಿಂಗ್ ವಿರುದ್ಧ ಟಿ. ವೀರೇಶ್, ಎಸ್.ಎ.ರವೀಂದ್ರನಾಥ್ ವಿರುದ್ಧ ಎಂ.ವಿಕಾಸ್ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ಅವರು ಹೇಳಿದರು.
ಕೆ.ಆರ್.ಪೇಟೆ ಕೃಷ್ಣಗೆ ಬೆಂಬಲ : ರೈತ ಸಂಘದ ಮೂವರು ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿರುವ ಪಕ್ಷ ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್ ಕೃಷ್ಣ ಅವರಿಗೆ ಬೆಂಬಲ ನೀಡಿದೆ. ಆದ್ದರಿಂದ ಆ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ ಎಂದು ಅವರು ತಿಳಿಸಿದರು.
ಯಾರಿಗೆ ಎಷ್ಟು ಸ್ಥಾನಗಳು : ಒಟ್ಟು 212 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ನೀಡಿದ ಧನಂಜಯ್ ಕುಮಾರ್, ಪರಿಶಿಷ್ಟ ಜಾತಿ - 36, ಪರಿಶಿಷ್ಟ ಪಂಗಡ -3, ಮಹಿಳೆಯರು -13, ಮುಸ್ಲಿಮರು -7, ಕ್ರೈಸ್ತರು - 3 ಮತ್ತು ಜೈನರಿಗೆ 2 ಕಡೆ ಟಿಕೆಟ್ ನೀಡಲಾಗಿದೆ ಎಂದರು.
ಮೂರು ಸಾಮಾನ್ಯ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಯವರನ್ನು ಕಣಕ್ಕಿಳಿಸಲಾಗಿದೆ. ಮೂಡಿಗೆರೆ, ಶೃಂಗೇರಿ, ಭದ್ರಾವತಿ, ಕಾಪು, ಉಡುಪಿ, ಕುಂದಾಪುರ, ವಿರಾಜಪೇಟೆ ಮತ್ತು ಮಧುಗಿರಿ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಅಭ್ಯರ್ಥಿಗಳ ಅಂತಿಮ ಪಟ್ಟಿ
ಅರಬಾವಿ - ಸುರೇಶ್ ಎಸ್. ಲಾತೂರು
ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ - ಶೇಖರಗೌಡ ಪಾಟೀಲ್
ಕಾರವಾರ - ಅಂತೋಣಿ ವಿ. ಫರ್ನಾಂಡೀಸ್
ಶಿರಸಿ - ರವಿ ಹೆಗಡೆ ಹೂವಿನಮನೆ
ವಿಜಯನಗರ (ಬಳ್ಳಾರಿ) - ಟಿ. ವೀರೇಶ್
ಬಳ್ಳಾರಿ ನಗರ - ಟಿ. ಪಾರ್ಥಸಾರಥಿ
ಬಳ್ಳಾರಿ - ಪಾಂಡು ಬ್ಯಾಲಿಚಿಂತಿ
ದಾವಣಗೆರೆ ಉತ್ತರ - ಎಂ. ವಿಕಾಸ್
ದಾವಣಗೆರೆ ದಕ್ಷಿಣ - ಬಿ.ಎಸ್. ಸತೀಶ್
ಯಶವಂತಪುರ - ಪ್ರಮೀಳಾ ಗೌಡ
ರಾಮನಗರ - ಎಸ್.ಆರ್. ನಾಗರಾಜ್
ಮದ್ದೂರು - ಆನಂದರೆಡ್ಡಿ
ಯಮಕನಮರಡಿ - ಡಾ.ವೈ.ಬಿ.ನಾಯ್ಕ
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications