ಏಕ ಪಕ್ಷ ಅಧಿಕಾರ ಪಡೆಯಲ್ಲ : ಕೋಡಿ ಶ್ರೀಗಳು

ಬುಧವಾರ ಮಂಗಳೂರಿನ ಸುರತ್ಕಲ್ ಭೇಟಿ ನೀಡಿದ್ದ ಸ್ವಾಮೀಜಿ ಮಾಧ್ಯಮಗಳೊಂದಿಗೆ ಮಾತನಾಡಿದರು, ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬುದನ್ನು ಹೇಳುವುದಿಲ್ಲ. ಆದರೆ, ಈ ಬಾರಿ ಅಚ್ಚರಿ ಚುನಾವಣಾ ಫಲಿತಾಂಶ ಬರಲಿದೆ. ಸಿದ್ದರಾಮಯ್ಯ, ಪರಮೇಶ್ವರ್, ಜಗದೀಶ್ ಶೆಟ್ಟರ್ ಅಥವಾ ಕುಮಾರಸ್ವಾಮಿ ಮುಖ್ಯಮಂತ್ರಿ ಹುದ್ದೆ ಪಡೆಯಲಿದ್ದಾರೆ ಎಂದು ಹೇಳಿದರು.
ಸರ್ಕಾರ ರಚನೆಯಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಲಿವೆ. ಇಂತಹ ಗೊಂದಲದಿಂದ ರಚನೆಯಾದ ಸರ್ಕಾರ ಕೆಲವವೇ ದಿನಗಳಲ್ಲಿ ಬಿದ್ದು ಹೋಗಲಿದೆ. ರಾಜ್ಯದಲ್ಲಿ ಈ ಬಾರಿ ಸಮ್ಮಿಶ್ರ ಸರಕಾರ ರಚಿಸುವುದು ಸುಲಭವಾಗುವುದಿಲ್ಲ ಎಂದು ಸ್ವಾಮೀಜಿ ಹೇಳಿದರು.
ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ಮತ್ತೆ ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಜಾತಿ ಜಾತಿಗಳ ನಡುವಿನ ವೈಷಮ್ಯ ಹೆಚ್ಚಾಗಿದ್ದು, ಇದು ಚುನಾವಣೆ ಮೇಲೆಯೂ ಪ್ರಭಾವ ಬೀರಲಿದೆ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.
ಸ್ವಾಮೀಜಿಯ ಭವಿಷ್ಯದ ಅಂಶಗಳು
* ಹಣ, ಆಮಿಷಗಳಿಗೆ ಬಲಿಯಾದ ಮತದಾರ ಸ್ಪಷ್ಟ ತೀರ್ಪು ನೀಡಲು ವಿಫಲನಾಗುತ್ತಾನೆ
* ವಿಜಯ ನಾಮ ಸಂವತ್ಸರದಲ್ಲಿ ಮಳೆ ಬೆಳೆ ಚೆನ್ನಾಗಿ ಆಗಲಿದೆ
* ದಕ್ಷಿಣ ಕರಾವಳಿ ತೀರಗಳು ಮತ್ತು ಮಲೆನಾಡು ಹೆಚ್ಚು ಪ್ರಾಕೃತಿಕ ವಿಕೋಪಗಳಿಗೆ ತುತ್ತಾಗಲಿವೆ
* ಈ ಸಂವತ್ಸರದಲ್ಲಿ ಹೆಚ್ಚು ಅನಾಹುತಗಳು, ಅಪಘಾತಗಳು, ಸಾವು ನೋವುಗಳು ಸಂಭವಿಸಲಿವೆ
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications