ಸಮಾನ ಶಿಕ್ಷಣ ನೀಡುವ : ಬಿಎಸ್ಆರ್ ಕಾಂಗ್ರೆಸ್ ಪ್ರಣಾಳಿಕೆ

ಶನಿವಾರ ಬಳ್ಳಾರಿಯಲ್ಲಿ ಪಕ್ಷದ ಅಧ್ಯಕ್ಷ ಶ್ರೀರಾಮುಲು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಕೃಷಿ ಕಾರ್ಮಿಕರಿಗೆ ಉಚಿತ ರೈನ್ ಕೋಟ್, ಗಮ್ ಬೂಟ್ಸ್ ವಿತರಣೆ, ಬಡ ವಿದ್ಯಾರ್ಥಿನೀಯರಿಗೆ ಉಚಿತ ಲ್ಯಾಪ್ ಟಾಪ್, ಬಡ ಮಸ್ಲಿಂಮರಿಗೆ ಮನೆ ನಿರ್ಮಿಸಲು ಟಿಪ್ಪು ವಸತಿ ಯೋಜನೆ ಮುಂತಾದ ಕಾರ್ಯಕ್ರಮಗಳನ್ನು ಜನ ಕಲ್ಯಾಣಕ್ಕಾಗಿ ಜಾರಿಗೆ ತರಲಾಗುವುದು ಎಂದು ಶ್ರೀರಾಮುಲು ಹೇಳಿದರು.
ಪ್ರಣಾಳಿಕೆಯಲ್ಲಿನ ಮುಖ್ಯಾಂಶಗಳು
* ಕೃಷಿ ಕಾರ್ಮಿಕರಿಗೆ ಉಚಿತ ರೈನ್ ಕೋಟ್, ಗಮ್ ಬೂಟ್ಸ್ ವಿತರಣೆ
* ಬಡ ವಿದ್ಯಾರ್ಥಿನೀಯರಿಗೆ ಉಚಿತ ಲ್ಯಾಪ್ ಟಾಪ್
* ಬಡ ಮಸ್ಲಿಂಮರಿಗೆ ಮನೆ ನಿರ್ಮಿಸಲು ಟಿಪ್ಪು ವಸತಿ ಯೋಜನೆ
* ತಾಲೂಕು ಮತ್ತು ಹೋಬಳಿ ಕೇಂದ್ರ ಅಭಿವೃದ್ಧಿಗೆ ವಿಶೇಷ ಯೋಜನೆ
* ಕೊಳಗೇರಿ ನಿವಾಸಿಗಳಿಗೆ 3 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ
* ರೈತ ಮಹಿಳೆಯರಿಗೆ ಗೃಹ ಕೈಗಾರಿಕೆಗಾಗಿ ಸಾಲ ವಿತರಣೆ
* 104 ತುರ್ತು ಮೊಬೈಲ್ ಆಸ್ಪತ್ರೆ ಸೇವೆ
* ರಾಜ್ಯದಲ್ಲಿ ಪ್ರತ್ಯೇಕ ಕೃಷಿ ನೀತಿ ಜಾರಿ
* ನರೇಗಾ ಯೋಜನೆ ಹಣ ನೇರವಾಗಿ ಬ್ಯಾಂಕ್ ಖಾತೆಗೆ
* ವಿಶ್ವವಿದ್ಯಾಲಯಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆಗೆ ಕ್ರಮ
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications