ಬೆಂಗಳೂರು ಸ್ಫೋಟ: ಟಾರ್ಗೆಟ್ ಇದ್ದಿದ್ದೇ ಬೇರೆ!

ಬಾಂಬ್ ಸ್ಫೋಟಕ್ಕೂ ಮುನ್ನ ಹಾಗೂ ಆ ನಂತರ ಉಮ್ಮಾ ಸದಸ್ಯರ ನಡುವೆ ಮೊಬೈಲ್ ಹಾಗೂ ಲ್ಯಾಂಡ್ ಲೈನ್ ಮೂಲಕ ನಡೆದಿರುವ ಸಂಭಾಷಣೆಯನ್ನು ಕಲೆ ಹಾಕಿರುವ ಪೊಲೀಸರಿಗೆ ಆಘಾತಕಾರಿ ಮಾಹಿತಿ ಸಿಕ್ಕಿದೆ.
ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟ ನಡೆದ ಐದೇ ನಿಮಿಷದಲ್ಲಿ ತಮಿಳುನಾಡಿಗೆ ಸಂದೇಶವೊಂದು ರವಾನೆಯಾಗಿದೆ. 'v r success. but could not reach target' ಎಂಬ ಉಗ್ರರ ಸಂದೇಶ ಬೆಂಗಳೂರು ಪೊಲೀಸರ ನಿದ್ದೆ ಕೆಡಿಸಿದೆ.
ಹಾಗಾದರೆ ಉಗ್ರರ ನಿಜವಾದ ಟಾರ್ಗೆಟ್ ಏನಾಗಿತ್ತು? ಯಾರಾಗಿದ್ದರು? ಇನ್ನೂ ಏನೆಲ್ಲ ಅನಾಹುತ ಸೃಷ್ಟಿಸಲಿದ್ದರು? ಬಿಜೆಪಿಯ ಹಿರಿಯ ನಾಯಕರೇ ಇವರ ನಿಜವಾದ ಟಾರ್ಗೆಟ್ ಆಗಿದ್ದರಾ? could not reach target ಅಂದರೆ ವಾಸ್ತವವೇನು? ಎಂದೆಲ್ಲಾ ಪೊಲೀಸರು ತಲೆ ಕೆಡಿಸಿಕೊಂಡಿದ್ದಾರೆ.
ಮದನಿ ಫ್ಯಾಕ್ಟರ್: ಅಬ್ದುಲ್ ನಾಸೀರ್ ಮದನಿ ಬಂಧನಕ್ಕೆ ಸೇಡು ತೀರಿಸಿಕೊಳ್ಳಲು ನಿಷೇಧಿತ ಉಮ್ಮಾ ಸಂಘಟನೆಯ ಶಂಕಿತ ಉಗ್ರರು ಬಿಜೆಪಿ ಕಚೇರಿ ಎದುರು ಬಾಂಬ್ ಸ್ಫೋಟಿಸುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ ಎಂಬ ಮಾಹಿತಿಯೂ ಸಿಕ್ಕಿದೆ.
1993ರಲ್ಲಿ ಅಲ್ ಉಮ್ಮಾ ಸಂಘಟನೆಯ ಸದಸ್ಯನಾಗಿದ್ದ. 3 ವರ್ಷಗಳ ಹಿಂದಿನ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಳೆಯುತ್ತಿದ್ದಾನೆ. ಆಗ ಆಡಳಿತದಲ್ಲಿದ್ದ ಬಿಜೆಪಿ ಸರಕಾರ ಮದನಿಯನ್ನು ಬಂಧಿಸಿದ್ದರಿಂದ ಸೇಡು ತೀರಿಸಿಕೊಳ್ಳಲು ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿ ಬಳಿ ಬಾಂಬ್ ಸ್ಫೋಟಕ್ಕೆ ಕೈಹಾಕಿದ್ದಾರೆ ಎಂಬ ತರ್ಕವನ್ನೂ ತಾಳೆಹಾಕಲಾಗುತ್ತಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications