ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳೋದೇನು?

ಈಗಾಗಲೇ ಒಂದಲ್ಲ, ಎರಡಲ್ಲ. ಹತ್ತಾರು ಸಮೀಕ್ಷೆಗಳು ಹತ್ತಾರು ನಮೂನೆಯ ಫಲಿತಾಂಶಗಳನ್ನು ನೀಡಿವೆ. ಇದರ ನಂಬಿಕಾರ್ಹತೆ/ ಖಚಿತತೆಯನ್ನು ಪಕ್ಕಕ್ಕಿಟ್ಟು ನೋಡಿದಾಗ ಮತದಾರನ ಮನಸ್ಥಿತಿಯನ್ನು ಅರಿಯಲು ಕಣದಲ್ಲಿರುವ ಅಭ್ಯರ್ಥಿಗಳಿಗೆ ಒಂದಷ್ಟು ನೆರವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಒಬ್ಬ ನಾಯಕರು (ಎಚ್ಡಿಕೆ) ಹೇಳಿದಂತೆ ಚುನಾವಣಾ ಸಮೀಕ್ಷೆಗಳಲ್ಲಿ ಎಳ್ಳಷ್ಟೂ ನಂಬಿಕೆ ಇಲ್ಲದವರೂ ಇದ್ದಾರೆ.
ಆದರೆ ಮತದಾರನ ದೃಷ್ಟಿಯಿಂದ ನೋಡಿದರೆ ಈ ಬಾರಿಯ ಸಮೀಕ್ಷೆಗಳು ನಿಜಕ್ಕೂ ಆತಂಕಕಾರಿಯಾಗಿವೆ. ಏಕೆಂದರೆ ಈಗಿನ ರಾಜಕಾರಣಿಗಳ ಬಗ್ಗೆ ಜನ ಈಗಾಗಲೇ ರೋಸಿಹೋಗಿದ್ದಾರೆ. ಇದೇ ವೇಳೆ ಗೊಂದಲಾಪುರವನ್ನೂ ಸೇರಿಕೊಂಡಿದ್ದಾರೆ. ಯಾರನ್ನು ಗೆಲ್ಲಿಸುವುದು ಯಾವ ಪಕ್ಷವನ್ನು ಸೋಲಿಸುವುದು ಎಂಬ ಜಿಜ್ಞಾಸೆ ಮತದಾರನನ್ನು ಬಹುವಾಗಿ ಕಾಡುತ್ತಿದೆ.
ಪ್ರಚಲಿತ ಹೀಗಿರುವಾಗ ಸಮೀಕ್ಷಗಳು ಅವುಗಳ ಮೂಗಿನ ನೇರಕ್ಕೆ ಒಂದೊಂದು ಪಕ್ಷಕ್ಕೆ ಒಂದೊಂದು ರೀತಿಯ ಫಲಿತಾಂಶಗಳನ್ನು ನೀಡುತ್ತಾ, ಮತ್ತಷ್ಟು ಗೊದಲವೆಬ್ಬಿಸುತ್ತಿವೆ. ಇವುಗಳ ಮಧ್ಯೆಯೂ ಮತದಾರ ತನ್ನ ಅಸ್ತಿತ್ವ ಉಳಿಸಿಕೊಳ್ಳಲು/ ಉತ್ತಮ ಭವಿಷ್ಯ ಕಾಣುವಂತಾಗಲು ಮತಗಟ್ಟೆವರೆಗೂ ಬಂದು ಮತ ಚಲಾಯಿಸುವ ಮಹತ್ತರ ಹೊಣೆಗಾರಿಕೆ ನಿಭಾಯಿಸಬೇಕಿದೆ.
ಈ ಹಿನ್ನೆಲೆಯಲ್ಲಿ ಕೆಲ ಹಾಲಿ ಸಮೀಕ್ಷೆಗಳತ್ತ ಮತ್ತೊಮ್ಮೆ ಕಣ್ಣಾಡಿಸುವುದಾದರೆ...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications