2ನೇ ಪಿಯುಸಿ 2013 ಫಲಿತಾಂಶ ಪ್ರಕಟ

6.5 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. ಈ ಪೈಕಿ 3.19 ಲಕ್ಷ ವಿದ್ಯಾರ್ಥಿಗಳು ಹಾಗೂ 2.93 ಲಕ್ಷ ವಿದ್ಯಾರ್ಥಿನಿಯರು. ಈ ಪೈಕಿ ಶೇ 59.36 ರಷ್ಟು ಅಥವಾ 3,63,057 ವಿದ್ಯಾರ್ಥಿಗಳು ಪಾಸಾಗಿದ್ದಾರೆ.ಈ ಬಾರಿಯೂ ವಿದ್ಯಾರ್ಥಿನಿಯರೂ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿರುವುದು ವಿಶೇಷ.
ಫಲಿತಾಂಶ ಮುಖ್ಯಾಂಶಗಳು:
* ಒಟ್ಟಾರೆ ರಾಜ್ಯದ ಫಲಿತಾಂಶ : ಶೇ 59.36
* 22 ಸಾವಿರ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದಾರೆ.
* ಒಟ್ಟಾರೆ ಶೇ 66.51 ರಷ್ಟು ವಿದ್ಯಾರ್ಥಿನಿಯರು ಹಾಗೂ ಶೇ 52.72 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ.
* ಕಳೆದ ವರ್ಷದ ಫಲಿತಾಂಶಕ್ಕೆ ಹೋಲಿಸಿದರೆ ಶೇ 2 ರಷ್ಟು ಹೆಚ್ಚಿನ ಫಲಿತಾಂಶ ಈ ಬಾರಿ ಕಂಡು ಬಂದಿದೆ.
* ಉಡುಪಿ ಶೈಕ್ಷಣಿಕ ಜಿಲ್ಲೆ ಶೇ 92.72 ಪ್ರಮಾಣದೊಂದಿಗೆ ಪ್ರಥಮ ಸ್ಥಾನ ಗಳಿಸಿದೆ.
* ದಕ್ಷಿಣ ಕನ್ನಡ ಶೇ 91.76 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ
* ಉತ್ತರ ಕನ್ನಡ ಶೇ 82.97 ರಷ್ಟು ಪಾಸ್ ಪ್ರಮಾಣದೊಂದಿಗೆ ಮೂರನೇ ಸ್ಥಾನ. ಯಾದಗಿರಿ ಕೊನೆ ಸ್ಥಾನ ಪಡೆದಿದೆ.
ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ಕಿಸಿ
ಕಲಾ ವಿಭಾಗದಲ್ಲಿ ಶೇ.51.76, ವಾಣಿಜ್ಯ ವಿಭಾಗದಲ್ಲಿ ಶೇ.67.86 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.61.46ರಷ್ಟು ಫಲಿತಾಂಶ ಬಂದಿದೆ. ಇನ್ನು ಉಳಿದಂತೆ ಸರ್ಕಾರಿ ಕಾಲೇಜುಗಳಲ್ಲಿ ಶೇ.65.80ರಷ್ಟು, ಅನುದಾನ ರಹಿತ ಕಾಲೇಜುಗಳಲ್ಲಿ ಶೇ.72.49 ಹಾಗೂ ಅನುದಾನಿತ ಕಾಲೇಜುಗಳಲ್ಲಿ ಶೇ.67.66ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಒಟ್ಟು 3 ಲಕ್ಷ 63 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ರಾಜ್ಯಾದ್ಯಂತ ಒಟ್ಟು 961 ಪರೀಕ್ಷಾ ಕೇಂದ್ರ ಮಾ.13ರಿಂದ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಕಲಾ ವಿಭಾಗದಲ್ಲಿ 2.57 ಲಕ್ಷ ವಿದ್ಯಾರ್ಥಿಗಳು, ವಿಜ್ಞಾನ ವಿಷಯದಲ್ಲಿ 1.78 ಲಕ್ಷ ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 1.81 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪಿಯು ಮಂಡಳಿ ವೆಬ್ ಸೈಟ್ ನಲ್ಲಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಜೊತೆಗೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಸೂಕ್ತ ಸಮಯಕ್ಕೆ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ.
Karnataka 2 PU results news, highlights : 22k students get distinction. Total # students appeared 6.14,139 #examresults
— Oneindia Kannada (@OneindiaKannada) May 6, 2013
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications