ಅಪಹೃತ ಏನಾದ ಗೊತ್ತಿಲ್ಲ; ಮತ್ತೆ ಬಾಂಬ್ ಸ್ಫೋಟಗಳು

ತಾಲಿಬಾನಿಗಳ ಅಟ್ಟಹಾಸ: ಪಾಕ್ ಸಂಸದೀಯ ಚುನಾವಣೆ ಮತದಾನ ಸಂದರ್ಭದಲ್ಲಿ ಪೇಷಾವರದಲ್ಲಿ ಶಾಲೆಯ ಸಮೀಪ ಎಎನ್ಪಿ ಚುನಾವಣಾ ಕಚೇರಿ ಬಳಿ ತಾಲಿಬಾನಿ ಉಗ್ರರು ಬೆಳಗ್ಗೆ 11 ಗಂಟೆಯಲ್ಲಿ ಈ ದುಷ್ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಅದಕ್ಕೂ ಮುನ್ನ 10.30ರಲ್ಲಿ ಕರಾಚಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.
ಈ ಮಧ್ಯೆ, ಮೂರು ದಿನಗಳ ಹಿಂದೆ ಅಪಹರಣಗೊಂಡ ಮಾಜಿ ಪ್ರಧಾನಿ ಯೂಸುಫ್ ರಾಜಾ ಗಿಲಾನಿ ಅವರ ಪುತ್ರ ಅಲಿ ಹೈದರ್ ಗಿಲಾನಿ ಏನಾದರೋ ಗೊತ್ತಿಲ್ಲ.
ಪಾಕಿಸ್ತಾನದಲ್ಲಿ ಇದುವರೆಗೆ ಚುನಾವಣಾ ಸಂಬಂಧಿ ಗಲಭೆಗಳು ಮತ್ತು ಉಗ್ರರು ನಡೆಸಿದ ಹಿಂಸಾಕೃತ್ಯಗಳಿಂದಾಗಿ ಸುಮಾರು 130ಕ್ಕು ಹೆಚ್ಚು ಜನ ಅಸು ನೀಗಿದ್ದಾರೆ. ನಿನ್ನೆಯೂ ಚುನಾವಣಾ ಹಿಂಸಾಚಾರವೊಂದರಲ್ಲಿ 15 ಜನ ಮೃತಪಟ್ಟಿದ್ದರು.
ಪಾಕಿಸ್ತಾನದಲ್ಲಿ ಸುಮಾರು 8.6 ಕೋಟಿ ಮತದಾರರಿದ್ದು, ವಿವಿಧ ಪಕ್ಷಗಳ 4,670 ಅಭ್ಯರ್ಥಿಗಳ ಭವಿಷ್ಯವನ್ನು ಇಂದು ಮತದಾರರು ನಿರ್ಧರಿಸುತ್ತಿದ್ದಾರೆ. ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಅವರ ತೆಹ್ರಿಕ್-ಇ-ಇನ್ಸಾಫ್, ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಹಾಗೂ ಪಾಕ್ ಮಾಜಿ ಪ್ರಧಾನಿ ನಾವಜ್ ಷರೀಫ್ ನೇತೃತ್ವದ ಪಾಕಿಸ್ತಾನ ಮುಸ್ಲಿಂ ಲೀಗ್ ಪಕ್ಷಗಳು ಕಣದಲ್ಲಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications