ಮಾಜಿ ಸಿಎಂ ಮೇಲೆ ಕಾಮೆಂಟಿಗೆ ವಕೀಲೆ ಬಂಧನ

ತಮಿಳುನಾಡಿನ ರಾಜ್ಯಪಾಲ ರೋಶಯ್ಯ ಹಾಗೂ ಕಾಂಗ್ರೆಸ್ ಶಾಸಕ ಎ ಕೃಷ್ಣ ಮೋಹನ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದ ವಕೀಲೆಯ ಹೆಸರು ಜಯ ವಿದ್ಯಾಲ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಕಾಶಂ ಜಿಲ್ಲೆಯ ಮೂಲದವರಾದ ಜಯಾ ಅವರು PUCL ವಕೀಲರ ಸಂಘದ ಸದಸ್ಯೆಯಾಗಿದ್ದಾರೆ. ಎಪ್ರಿಲ್ ನಲ್ಲಿ ಜಯಾ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಶಾಸಕ ಕೃಷ್ಣ ಮೋಹನ್ ವಿರುದ್ಧ ಅವಹೇಳನಕಾರಿ ಸಾಲುಗಳನ್ನು ಹಾಕಿದ್ದರು. ಕೃಷ್ಣ ಮೋಹನ್ ಅವರನ್ನು ಮತಿವಿಕಲ ಎಂದು ಜರೆದಿದ್ದರು. ಇದರಿಂದ ಕೋಪಗೊಂಡ ಶಾಸಕ ಕೃಷ್ಣ ಮೋಹನ್ ಅವರು ಏ.18 ವಿರುದ್ಧ ದೂರು ನೀಡಿದ್ದರು.
ಇದರ ಜೊತೆಗೆ ತಮಿಳುನಾಡಿನ ರಾಜ್ಯಪಾಲ ರೋಶಯ್ಯ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಆಗಿದ್ದಾಗ ಶಾಸಕ ಕೃಷ್ಣ ಮೋಹನ್ ಅವರು ಹಲವಾರು ಭೂ ಅಕ್ರಮಗಳಲ್ಲಿ ಭಾಗಿಯಾಗಿದ್ದರು ಎಂದು ವಕೀಲೆ ಜಯಾ ಪೋಸ್ಟ್ ಮಾಡಿದ್ದರು.
ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66 ಎ ಅನ್ವಯ ವಕೀಲೆ ಜಯಾ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಶಾಸಕ ಕೃಷ್ಣ ಮೋಹನ್ ಹಾಗೂ ರಾಜ್ಯಪಾಲ ರೋಶಯ್ಯ ವಿರುದ್ಧ ಅವಹೇಳನಕಾರಿ ಸಾಲುಗಳನ್ನು ಹಾಕಿರುವುದು ದೃಢಪಟ್ಟಿದೆ ಎಂದು ಪೊಲೀಸರು ಹೇಳಿದ್ದಾರೆ.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications