ಚಿತ್ರಗಳಲ್ಲಿ: ಸಿದ್ದು ಪ್ರಮಾಣ ವಚನ ಸಮಾರಂಭ
ಬೆಂಗಳೂರು, ಮೇ.13: ಕರ್ನಾಟಕದ 28ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಸತ್ಯದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಸುಮಾರು 9 ವರ್ಷಗಳ ನಂತರ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯುತ್ತಿದೆ. ವಿಧಾನಸೌಧದ ಮುಂಭಾಗ ಹಾಗೂ ರಾಜಭವನ ಹೊರತುಪಡಿಸಿ, ಬೇರೆಡೆ ಮುಖ್ಯಮಂತ್ರಿಯ ಪದಗ್ರಹಣ ಸಮಾರಂಭ ನಡೆದಿದ್ದು ಈ ಬಾರಿ ವಿಶೇಷವಾಗಿತ್ತು. ಕಂಠೀರವ ಕ್ರೀಡಾಂಗಣದಲ್ಲಿ ಜನ ಜಾತ್ರೆಯೇ ನೆರೆದಿತ್ತು.
ಸಮಾರಂಭ ಮುಗಿಯುತ್ತಿದ್ದಂತೆ ಸಿದ್ದು ಅಭಿಮಾನಿಯೊಬ್ಬರು ಕಾಲ್ತುಳಿತಕ್ಕೆ ಸಿಲುಕಿ ಗಾಯಗೊಂಡು ಮಲ್ಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ದುರ್ಘಟನೆಯೂ ನಡೆಯಿತು. ಕೇಂದ್ರ ಸಚಿವ ವೀರಪ್ಪ ಮೋಯ್ಲಿ, ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಬಂದಿದ್ದಾರೆ.
ಸಿಎಂ ಕುಟುಂಬ ಹಾಜರಿ: ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಸಿದ್ದರಾಮಯ್ಯನವರ ಕುಟುಂಬ ಹಾಗೂ ಬಂಧುವರ್ಗ ಸಾಕ್ಷಿಯಾಯಿತು. ಪತ್ನಿ ಪಾರ್ವತಿ, ಪುತ್ರರಾದ ರಾಕೇಶ್, ಡಾ.ಯತೀಂದ್ರ ಕಾರ್ಯಕ್ರಮದಲ್ಲಿ ಹಾಜರಿದ್ದರು.ಪದಗ್ರಹಣ ಸಮಾರಂಭದ ವೇದಿಕೆ ಸಮೀಪವೇ ಕುಟುಂಬ ವರ್ಗದವರಿಗೆ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಸಿದ್ದರಾಮಯ್ಯ ಅವರು ಗರಿ-ಗರಿ ರೇಷ್ಮೆ ಪಂಚೆ, ರೇಷ್ಮೆ ಶರ್ಟ್ ಧರಿಸಿ ವೇದಿಕೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರಗಳು ನಿಮಗಾಗಿ ಇಲ್ಲಿದೆ...

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಜೊತೆ ಸಿದ್ದರಾಮಯ್ಯ ಆತ್ಮೀಯ ಅಪ್ಪುಗೆ

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ನಾನು ಹೇಳಿದ ಹಾಗೆ ಹೇಳಿ ಆಯ್ತಾ ಎಂದು ಸಿದ್ದರಾಮಯ್ಯ ಅವರಿಗೆ ಹೇಳುತ್ತಿರುವ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ಶಾಸಕರು, ಅಭಿಮಾನಿಗಳಿಂದ ಸಿದ್ದರಾಮಯ್ಯ ಅವರಿಗೆ ಹಾರ ಅರ್ಪಣೆ

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ಕಂಠೀರವ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಕೈ ಬೀಸುತ್ತಿರುವ ಸಿದ್ದರಾಮಯ್ಯ

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ಕಂಠೀರವ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಕೈ ಬೀಸುತ್ತಿರುವ ಸಿದ್ದರಾಮಯ್ಯ

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್ ಅವರಿಂದ ಪ್ರತಿಜ್ಞಾ ವಿಧಿ ಭೋದನೆ

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ಸಿದ್ದರಾಮಯ್ಯ ರಾಜಕೀಯ ಜೀವನ ಸಂಕ್ಷಿಪ್ತ ಚಿತ್ರಣ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications