ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ಓಪಿಯಂ ವಶ

ರಾಜಸ್ತಾನದಿಂದ ಬೆಂಗಳೂರಿಗೆ ಮಾದಕ ವಸ್ತುವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು ಸುಳಿವು ಸಿಕ್ಕ ಮೇರೆಗೆ ಮಾದಕವಸ್ತು ನಿಯಂತ್ರಣಾ ಬ್ಯೂರೋ ಜಾಲ ಬೀಸಿತ್ತು. ಯಶವಂತಪುರದ ಬಳಿ ಲಾರಿಯನ್ನು ಅಡ್ಡಗಟ್ಟಿ ಓಪಿಯಂ ಸಾಗಿಸುತ್ತಿದ್ದ ರಾಜಸ್ತಾನದ ಕೋಟ ಜಿಲ್ಲೆಯ ಮೋರಕ್ ಗ್ರಾಮದ ರಾಜು ಮತ್ತು ಆತನ ಸಹಚರ ಜಲ್ವಾರ್ ಜಿಲ್ಲೆಯ ಮಾನಕ್ ಚಂದ್ರ ಎಂಬಿಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಈ ಬೃಹತ್ ಪ್ರಮಾಣದ ಓಪಿಯಂ ಅನ್ನು ಟ್ರಕ್ಕಿನ ಕ್ಯಾಬಿನ್ನಲ್ಲಿ ಗೋಣಿಚೀಲದಲ್ಲಿ ಟೇಪನ್ನು ಸುತ್ತಿ ಇಡಲಾಗಿತ್ತು. ಕುರಿಯರ್ನಂತೆ ಕಾಣುತ್ತಿದ್ದ ಈ ಚೀಲಗಳನ್ನು ಬಿಚ್ಚಿ ನೋಡಲಾಗಿ ಅಂತಾರಾಜ್ಯ ಕಳ್ಳಸಾಗಾಣೆಯ ಕೃತ್ಯ ಬಯಲಾಗಿದೆ.
ಅವರಿಗೆ ರಾಜಸ್ತಾನದಲ್ಲಿ ಈ ಚೀಲಗಳನ್ನು ನೀಡಲಾಗಿತ್ತು. ಬೆಂಗಳೂರಿನಲ್ಲಿ ಒಬ್ಬ ವ್ಯಕ್ತಿ ತಮ್ಮನ್ನು ಸಂಪರ್ಕಿಸಿ ಇಸಿದುಕೊಳ್ಳಲಾಗುತ್ತದೆ ಎಂದು ರಾಜು ಮತ್ತು ಮಾನಕ್ ಚಂದ್ರ ಹೇಳಿಕೆ ನೀಡಿದ್ದಾಗಿ ಬ್ಯೂರೋದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಓಪಿಯಂ ಅನ್ನು ಶುದ್ಧಗೊಳಿಸಿ ಹೆರಾಯಿನ್ ತಯಾರಿಸಲು ಇಲ್ಲಿಗೆ ತರಲಾಗಿತ್ತು ಎಂದು ತಿಳಿದುಬಂದಿದ್ದು, ಸ್ವಲ್ಪ ಭಾಗವನ್ನು ಮಧ್ಯಪ್ರದೇಶಕ್ಕೂ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಹೆರೆಯಿನ್ ತಯಾರಿಸುವ ಅನೇಕ ಘಟಕಗಳಿರಬಹುದು. ಅದಕ್ಕಾಗಿಯೇ ಓಪಿಯಂ ಅನ್ನು ಇಲ್ಲಿಗೆ ತರಿಸಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications