ಆಸ್ಟ್ರೇಲಿಯಾ : ಅತ್ಯಾಚಾರಿಗೆ 45 ವರ್ಷ ಜೈಲು ಶಿಕ್ಷೆ

ಡೇನಿಯಲ್ ಸ್ಟ್ಯಾನಿ ಜೈಲು ಶಿಕ್ಷೆ ಅನುಭವಿಸಿದ ಆರೋಪಿಯಾಗಿದ್ದು, ಈತ 2011ರಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಡೇನಿಯಲ್ ತೋಷಾ ತಕ್ಕರ್ ಮೇಲೆ ಅತ್ಯಾಚಾರ ನಡೆಸಿ, ಕೇಬಲ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ, ಶವವನ್ನು ಸೂಟ್ಕೇಸ್ನಲ್ಲಿಟ್ಟು ಕಾಲುವೆಗೆ ಎಸೆದಿದ್ದ.
ಕ್ರೂರ ಕೆಲಸ ಮಾಡಿದ ಕಾಮಾಂಧನಿಗೆ ಸರಿಯಾದ ಶಿಕ್ಷೆ ನೀಡಿರುವ ನ್ಯೂ ಸೌತ್ವೇಲ್ಸ್ ಸರ್ವೋಚ್ಛ ನ್ಯಾಯಾಲಯ, ೪೫ ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ೩೦ ವರ್ಷಗಳ ಕಾಲ ಆರೋಪಿಗೆ ಪೆರೋಲ್ ನೀಡುವಂತಿಲ್ಲ ಎಂದು ತೀರ್ಪು ನೀಡಿದೆ.
ಘಟನೆ ಏನು : ಉತ್ತರ ಭಾರತ ಮೂಲದವರಾದ ಡೇನಿಯಲ್ ತೋಷಾ ತಕ್ಕರ್ ಸಿಡ್ನಿಗೆ ಉನ್ನತ ವ್ಯಾಸಂಗ ಮಾಡಲು ತೆರಳಿದ್ದರು. ಇವರ ಸಹಪಾಠಿಯಾಗಿದ್ದ ಆರೋಪಿ ತೋಪಾ ತಕ್ಕರ್ ಅವರು ವಾಸಿಸುತ್ತಿದ್ದ ಎಡ್ವಿನ್ಸ್ಟ್ರೀಟ್ ಅಪಾರ್ಟ್ ಮೆಂಟ್ ನಲ್ಲಿಯೇ ವಾಸವಾಗಿದ್ದ.
ಒಂದು ದಿನ ತಕ್ಕರ್ ಮನಗೆ ನುಗ್ಗಿದ ಆರೋಪಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಪೊಲೀಸರಿಗೆ ದೂರು ನೀಡುತ್ತೇನೆ ಎಂದು ತಕ್ಕರ್ ಹೇಳಿದಾಗ, ಕೋಪಗೊಂದ ಆತ ಕೇಬಲ್ ವೈರ್ ನಿಂದ ಕುತ್ತಿಗೆಗೆ ಬಿಗಿದು ತಕ್ಕರ್ ಳನ್ನು ಹತ್ಯೆ ಮಾಡಿದ್ದ.
ನಂತರ ಸೂಟ್ಕೇಸ್ನಲ್ಲಿ ಶವವಿಟ್ಟು ಕಾಲುವೆಗೆ ಎಸೆದಿದ್ದ ಕಾಲುವೆಯಲ್ಲಿ ದೊರೆತ ಶವವನ್ನು ಪರೀಕ್ಷಿಸಿದ ಪೊಲೀಸರು ತನಿಖೆ ಕೈಗೊಂಡು ಆರೋಪಿ ಡೇನಿಯಲ್ ರನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯ ಪೈಶಾಚಿಕ ಕೃತ್ಯವನ್ನು ಖಂಡಿಸಿದೆ.
ಇಂತಹ ವ್ಯಕ್ತಿಯನ್ನು ಸಮಾಜದಲ್ಲಿ ಬಾಳಲು ಬಿಡುವುದು ತಪ್ಪು ಎಂದು ಅಭಿಪ್ರಾಯಪಟ್ಟು 45 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮತ್ತು ಮೂವತ್ತು ವರ್ಷ ಪರೋಲ್ ಮೇಲೆಯೂ ಹೊರಬರುವಂತಿಲ್ಲ ಎಂದು ತೀರ್ಪು ನೀಡಿ ಕಾಮುಕರಿಗೆ ಸರಿಯಾದ ಎಚ್ಚರಿಕೆ ನೀಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications