'ಮೋದಿಗಿಂತ ಆದಿ ಶಂಕರಾಚಾರ್ಯ ದೊಡ್ಡ ಕೊಲೆಪಾತಕಿ'

ಗೋಕುಲ ಪ್ರಕಾಶನ ಸಂಸ್ಥೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಕೇಶವಮೂರ್ತಿ, 9ನೇ ಶತಮಾನದ ಆದಿ ಶಂಕರಾಚಾರ್ಯ ಅವರನ್ನು ಹಿಂದೂ ಧರ್ಮ ಪುನರುತ್ಥಾನ ಮಾಡಿದ ಮಹಾನ್ ದಾರ್ಶನಿಕ ಎಂದು ಹಲವಾರು ಮಂದಿ ಬಣ್ಣಿಸುತ್ತಾರೆ.
ಆದರೆ, ವಾಸ್ತವದಲ್ಲಿ ಶಂಕರಾಚಾರ್ಯ ಅಂದಿನ ಕಾಲದಲ್ಲೇ ಸಾವಿರಾರು ಬೌದ್ಧರನ್ನು ಕೊಲೆ ಮಾಡಿಸಿದ್ದಲ್ಲದೆ ಬೌದ್ಧಸ್ತೂಪವನ್ನು ನಾಶಪಡಿಸಿದ್ದರು. ಎಲ್ಲೆಡೆ ಹಿಂದೂ ಧರ್ಮ ಸ್ಥಾಪನೆ, ಪುನರುತ್ಥಾನ ಹೆಸರಿನಲ್ಲಿ ಅನ್ಯಾಯ ಎಸಗಲಾಯಿತು. ಒಂದು ಧರ್ಮದ ಉದ್ಧಾರಕ್ಕಾಗಿ ಇನ್ನೊಂದು ಧರ್ಮ ನಾಶ ಪಡಿಸುವುದು ಎಷ್ಟು ಸರಿ ಎಂದು ಪ್ರೊ.ಕೇಶವಮೂರ್ತಿ ಪ್ರಶ್ನಿಸಿದ್ದಾರೆ.
ಹಾಗೇ ನೋಡಿದರೆ ಗುಜರಾತಿನಲ್ಲಿ ಒಂದು ಸಮುದಾಯದ ಹತ್ಯೆಗೆ ಕಾರಣರಾದ ನರೇಂದ್ರ ಮೋದಿ ಅವರ ಪಾತಕಕ್ಕಿಂತ ಆದಿ ಶಂಕರಾಚಾರ್ಯ ಅವರ ಕೊಲೆಗಡುಕತನವೇ ಹೆಚ್ಚಾಗಿ ಕಂಡು ಬರುತ್ತದೆ ಎಂದು ವಿವಾದಿತ ಹೇಳಿಕೆಯನ್ನು ಕೇಶವಮೂರ್ತಿ ನೀಡಿದ್ದಾರೆ.
ಭಾರತೀಯ ತತ್ವಜ್ಞಾನಿ, ಅದ್ವೈತ ಸಿದ್ಧಾಂತದ ಪ್ರವರ್ತಕ ಶಂಕರರು ಪ್ರತಿಪಾದಿಸಿದ ಕೆಲವು ಜೀವನತತ್ತ್ವಗಳನ್ನು ಇಲ್ಲಿ ಮೆಲುಕು ಹಾಕಿ...
"ಮನೋಬುದ್ಧ್ಯಹಂಕಾರಚಿತ್ತಾನಿ ನಾಹಂ
ನ ಚ ಶ್ರೋತ್ರಜಿಹ್ವೇ
ನ ಚ ಘ್ರಾಣ ನೇತ್ರೇ
ನ ಚ ವ್ಯೋಮ ಭೂಮಿರ್ನತೇಜೋನವಾಯುಃ
ಚಿದಾನಂದರೂಪಃ ಶಿವೋಹಂ ಶಿವೋಹಂ" (" ಆತ್ಮ ಷಟ್ಕ")
"ಅಂತಃಕರಣಗಳಾದ ಮನಸ್ಸು, ಬುದ್ಧಿ, ಅಹಂಕಾರ, ಚಿತ್ತ ಇವು ನಾನಲ್ಲ. ಜ್ಞಾನೇಂದ್ರಿಯಗಳಾದ ಕಿವಿ, ನಾಲಗೆ, ಮೂಗು, ಕಣ್ಣು, ಚರ್ಮ ಇವು ನಾನಲ್ಲ. ಪಂಚಭೂತಗಳಾದ ಆಕಾಶ, ಭೂಮಿ, ತೇಜಸ್ಸು, ವಾಯು, ಜಲ ಇವು ನಾನಲ್ಲ. ಚಿದಾನಂದರೂಪನಾದ ಶಿವನೇ ನಾನು, ಶಿವನೇ ನಾನು, ಶಿವನೇ ನಾನು." ಇಂಥ ಜೀವನದೃಷ್ಟಿಯನ್ನು ರೂಢಿಸಿಕೊಂಡರೆ ನಮಗೆ ಈ ಜೀವಿತದಲ್ಲಿ ಮೋಹಜನ್ಯ ಕಳವಳವೆಂಬುದಿಲ್ಲ ಎಂದು ಸಾರಿದ್ದರು.
ಬೌದ್ಧ, ಕಾಪಲಿಕ, ಗಣಪತ್ಯ, ಶಾಕ್ತ ಸೇರಿದಂತೆ ಹತ್ತು ಹಲವು ವಿಭಿನ್ನ ಸಂಪ್ರದಾಯ, ಆಚರಣೆಗಳಿಗೆ ಕಟ್ಟುನಿಟ್ಟಿನ ಮಾರ್ಗವನ್ನು ಆದಿ ಶಂಕರರು ಸಾರಿದ್ದರು. ಇನ್ನಷ್ಟು ಇಲ್ಲಿ ಓದಿ
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications