ಲೈಂಗಿಕ ಕಿರುಕುಳ ವಿರುದ್ಧ ಕ್ರಮ: ಪ್ರೇಮ್ ಜಿ ವಿವಿ ಮಾದರಿ

ಈ ಸುದ್ದಿಯ ಹಿನ್ನೆಲೆಯಲ್ಲಿ 'ಕಾರ್ಪೊರೆಟ್ ಕಂಪನಿಗಳಲ್ಲಿ ಲೈಂಗಿಕ ಕಿರುಕುಳ ಎಂಬ ಪಿಡುಗು ಅವ್ಯಾಹತವಾಗಿದೆ' ಎಂಬ ಮಾತಿಗೆ ಮತ್ತೆ ಬಲ ಬಂದಿದೆ. ಆದರೆ ಈ ಮಧ್ಯೆ, ಪ್ರತಿಷ್ಠಿತ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾನಿಲಯವು ತನ್ನ ಕ್ಯಾಂಪಸ್ಸಿನಲ್ಲಿ ನಡೆದಿರುವ ಮೂರು ಲೈಂಗಿಕ ಕಿರುಕುಳ ಪ್ರಕರಣಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿದೆ.
ಮೂರೂ ಪ್ರಕರಣಗಳಲ್ಲಿ ವ್ಯಕ್ತಿಗತ ವಿವರ ನೀಡದಿದ್ದರೂ ಬೆಂಗಳೂರಿನ Azim Premji University ತನ್ನ websiteನಲ್ಲಿ ಪ್ರಕರಣಗಳ ಬಗ್ಗೆ ಸ್ಥೂಲ ನೋಟ ಬೀರಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಲೈಂಗಿಕ ಕಿರುಕುಳ ಎಂಬ ಪಿಡುಗು ಹೆಚ್ಚಾಗುತ್ತಿರುವಗ ಇಂದಿನ ದಿನಗಳಲ್ಲಿ ಯಾವುದೇ ಕಾರ್ಪೊರೆಟ್ ಕಂಪನಿ ಅಥವಾ ವಿಶ್ವವಿದ್ಯಾನಿಲಯವು ಲೈಗಿಂಕ ಹಗರಣದ ಬಗ್ಗೆ ಹೀಗೆ ಸಾರ್ವಜನಿಕವಾಗಿ ಹೇಳಿಕೊಂಡಿರುವುದು ಇದೇ ಮೊದಲು ಎನ್ನಲಾಗಿದೆ.
ಅಷ್ಟೇ ಅಲ್ಲ. ಅಜೀಂ ಪ್ರೇಮ್ ಜಿ ವಿಶ್ವವಿದ್ಯಾನಿಲಯವು ಅಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಿದ್ದು, ವಿದ್ಯಾರ್ಥಿಗಳಿಗೆ ಆ ಬಗ್ಗೆ ವಿಶೇಷ ಪ್ರವಚನಗಳನ್ನೂ ನೀಡುತ್ತಿದೆ. ಅಂದಹಾಗೆ ಇಲ್ಲಿನ ವಿವಿಯಲ್ಲಿ 215 ಶಿಕ್ಷಣಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸುಮಾರು 70 ಮಂದಿ ಬೋಧಕ ವರ್ಗದವರು ಇದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications