ಬೆಂಗಳೂರಿನ ಐಐಎಂಗೆ ಬಾಂಬ್ ಬೆದರಿಕೆ

ಐಐಎಂ ಬಿ ಸ್ವಾಗತ ಕಚೇರಿಗೆ ಗುರುವಾರ ಮಧ್ಯಾಹ್ನ 1.30 ರಿಂದ 2 ಗಂಟೆ ಅವಧಿಯಲ್ಲಿ ಐಐಎಂ ಬಿ ಕಟ್ಟಡವನ್ನು ಧ್ವಂಸಗೊಳಿಸಲಾಗುತ್ತದೆ ಎಂದು ಕರೆ ಮಾಡಿದ ವ್ಯಕ್ತಿ ಹೇಳಿದ್ದಾನೆ ಎಂದು ತಿಳಿದು ಬಂದಿದೆ.
ಐಐಎಂಬಿ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳದಿಂದ ಐಐಎಂಬಿ ಕಟ್ಟಡದ ಎಲ್ಲಾ ಭಾಗಗಳಲ್ಲಿ ಪರೀಕ್ಷೆ ನಡೆಸಿದ ಮೇಲೆ ಇದೊಂದು ಹುಸಿ ಬೆದರಿಕೆ ಕರೆ ಎಂದು ಗೊತ್ತಾಗಿದೆ.
ಇದು ಹುಸಿ ಬೆದರಿಕೆ ಕರೆ ಇರಬಹುದಾದರೂ ಐಐಎಂಬಿ ವಿದ್ಯಾರ್ಥಿಗಳು ಸಿಬ್ಬಂದಿಗಳು ಆತಂಕಗೊಂಡಿದ್ದಾರೆ. ಕರೆ ಬಂದ ಕೂಡಲೇ ಎಲ್ಲರನ್ನು ಕಟ್ಟಡದಿಂದ ಹೊರಕ್ಕೆ ಬರುವಂತೆ ಸೂಚಿಸಲಾಗಿತ್ತು ಎಂದು ಐಐಎಂಬಿ ಸ್ವಾಗತ ಕಚೇರಿ ಮುಖ್ಯಸ್ಥರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಹಿಂದೆ ಕೂಡಾ ಈ ರೀತಿ ಹುಸಿ ಬೆದರಿಕೆ ಕರೆಗಳು ಸಾಕಷ್ಟು ಬಾರಿ ಬಂದಿವೆ. ಕಾಲೇಜು, ಶಾಲೆ ಕಟ್ಟಡ ಸ್ಫೋಟ ಹಾಗೂ ವಿಧಾನಸೌಧ, ಕೆಪಿಸಿಸಿ ಕಚೇರಿ ಧ್ವಂಸಗೊಳಿಸುವ ಬಗ್ಗೆ ವರದಿಗಳನ್ನು ಮೆಲುಕು ಹಾಕಬಹುದು.
Right wingnut speak :) -> RT @db_delalpha: Bomb scare at IIMB.'--this Govt is capable of introducing quota for Muslims using this as excuse
— Shantanu (@shantanub) May 23, 2013
Apparently prank call. But threat taken seriously. IIMB campus access restricted twitter.com/surnell/status…
— Suresh En (@surnell) May 23, 2013
Bomb threat at IIMB wp.me/p1cKzB-4cI
— Vicky Nanjappa » (@vickynanjappa) May 23, 2013
@theunrealtimes this means no ambani studded convocation for next year graduates at IIMB #bombhoax
— rishigesh (@rishi0812) May 23, 2013
■ A telephone call about a bomb being planted in the Indian Institute of Management Bangalore (IIMB) on Thursday... fb.me/zsylYusU
— Bengal Newz (India) (@BengalNewzIndia) May 23, 2013
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications