ಭಾನುವಾರ ಜೂ.2 ಸುಚಿತ್ರಾದಲ್ಲಿ ಅಡಿಗರ ಸಂಸ್ಮರಣೆ

ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರ ಕಲಾಕೇಂದ್ರ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಾವ್ಯಪ್ರಿಯರು ಸುಚಿತ್ರ ಸಭಾಂಗಣದಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಜಮಾಯಿಸಬಹುದಾಗಿದೆ. ಅಡಿಗರ ಕುಟುಂಬ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದೆ.
ಖ್ಯಾತ ವಿಮರ್ಶಕ ಬಿ. ವೆಂಕಟಕೃಷ್ಣ ಕೆದಿಲಾಯ ಅವರು 'ಅಡಿಗರ ಗದ್ಯದ ಕಾವ್ಯ ಮೀಮಾಂಸೆ' ಎಂಬ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ. ಅಮೆರಿಕ ರಾಷ್ಟ್ರೀಯ ಆರೋಗ್ಯ ಸಂಸ್ಥೆಯ ನಿರ್ದೇಶಕರಾಗಿರುವ ಡಾ.ಟಿ.ಎನ್. ಕೃಷ್ಣರಾಜು ಅವರು 'ಅಡಿಗರೊಂದಿಗೆ ಸಾಹಿತ್ಯಿಕ ಮತ್ತು ವೈಯಕ್ತಿಕ ಅನುಭವ' ಎಂಬ ವಿಷಯ ಕುರಿತು ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ.
ಕಥೆಗಾರ ಎಸ್ ದಿವಾಕರ್ ಮತ್ತು ರೋಸೀ ಡಿಸೋಜಾ ಅವರು ಗೋಪಾಲಕೃಷ್ಣ ಅಡಿಗರ ಕಾವ್ಯವಾಚನ ಮಾಡಲಿದ್ದಾರೆ. ಜೊತೆಗೆ, ಪಂಡಿತ ಡಾ. ನಾಗರಾಜರಾವ್ ಹವಾಲ್ದಾರ್ ಮತ್ತು ವಿದುಷಿ ಎಂ.ಡಿ. ಪಲ್ಲವಿ ಅವರು ಅಡಿಗರ ಕಾವ್ಯಕ್ಕೆ ಸ್ಥಳದಲ್ಲೇ ಸ್ವರ ಸಂಯೋಜನೆ ಮಾಡಿ ಹಾಡಲಿರುವುದು ಈ ಕಾರ್ಯಕ್ರಮದ ಮತ್ತೊಂದು ವಿಶೇಷ. ಎಲ್ಲರಿಗೂ ಸ್ವಾಗತ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications