ಕರ್ನಾಟಕ ಸಿಇಟಿ ಕೌನ್ಸಲಿಂಗ್ 2013 ವೇಳಾಪಟ್ಟಿ
ಬೆಂಗಳೂರು, ಜೂ.3: ಸಾಮಾನ್ಯ ಪ್ರವೇಶ ಪರೀಕ್ಷೆ ಶ್ರೇಯಾಂಕ(Rank) ಆಧಾರದ ಮೇಲೆ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆ ಜೂ.5 ರಿಂದ ಆರಂಭಗೊಳ್ಳಲಿದೆ. ಸೋಮವಾರದಿಂದ ಪ್ರಮಾಣ ಪತ್ರ ಪರಿಶೀಲನೆ ಪ್ರಕ್ರಿಯೆ ಶುರುವಾಗಿದೆ.
ಸೋಮವಾರ ಮತ್ತು ಮಂಗಳವಾರ ವಿಶೇಷ ವಿಭಾಗ(ವಿಕಲಚೇತನ, ಎನ್ ಸಿಸಿ ಹಾಗೂ ಕ್ರೀಡಾ ಕೋಟ) ಅಭ್ಯರ್ಥಿಗಳ ಪ್ರಮಾಣ ಪತ್ರ ಪರಿಶೀಲನೆ ನಡೆಸಲಾಗುತ್ತದೆ. ಜೂ.5 ರಂದು ಸಿಇಟಿ ಶ್ರೇಯಾಂಕ ಆಧಾರದ ಮೇಲೆ ಪ್ರಮಾಣ ಪತ್ರ ಪರಿಶೀಲನೆ ನಡೆಯಲಿದೆ.
ಅಭ್ಯರ್ಥಿ ತಂದಿರುವ ಎಲ್ಲಾ ಡಾಕ್ಯುಮೆಂಟ್ಸ್ ಸರಿಯಾಗಿದ್ದರೆ ಆನ್ ಲೈನ್ ಮೂಲಕ ಕೌನ್ಸಲಿಂಗ್ ನಡೆಸಲಾಗುತ್ತದೆ.

ಹಲವು ವೃತ್ತಿಪರ ಕೋರ್ಸ್ ಪ್ರವೇಶ ಪರೀಕ್ಷೆ ಬರೆದು ವಿವಿಧ ಶ್ರೇಯಾಂಕ ಹೊಂದಿರುವ ಅಭ್ಯರ್ಥಿಗಳು ಒಂದು ವಿಷಯ ಗಮನಿಸಬೇಕು. ಸುಮಾರು 8 ಸಿಇಟಿ ಬರೆದು ಶ್ರೇಯಾಂಕ ಗಳಿಸಿದರೂ ಕನಿಷ್ಠ ಶ್ರೇಯಾಂಕ ಪಡೆದದ್ದು ಮಾತ್ರ ಪರಿಗಣಿಸಲಾಗುತ್ತದೆ.
ಮೆಡಿಕಲ್, ಇಂಜಿನಿಯರಿಂಗ್, NATA, ISH ಹಾಗೂ H, ಆಹಾರ ವಿಜ್ಞಾನ, ಕೃಷಿ, ಬಿ. ಟೆಕ್ Vet Sci rank ಗಳಲ್ಲಿ ಒಂದನ್ನು ಮಾತ್ರ ಕೌನ್ಸಲಿಂಗ್ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ.
ಮೇ1 ಬುಧವಾರ ಮತ್ತು ಮೇ 2ರ ಗುರುವಾರ 287 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 1.39 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ ಮೇ 3ರಂದು ಪರೀಕ್ಷೆ ನಡೆಸಲಾಗಿತ್ತು.
ಈ ಪೈಕಿ 1.10 ಲಕ್ಷ ವಿದ್ಯಾರ್ಥಿಗಳು ಜೀವಶಾಸ್ರ್ರ ವಿಷಯ ಪರೀಕ್ಷೆ ಬರೆದಿದ್ದರು ಹಾಗೂ 1.22 ಲಕ್ಷ ವಿದ್ಯಾರ್ಥಿಗಳು ಗಣಿತ ವಿಷಯ ಪರೀಕ್ಷೆ ಬರೆದಿದ್ದರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ಈ ಪೈಕಿ 38,623 ಮೆಡಿಕಲ್ ಹಾಗೂ ಡೆಂಟಲ್, 68,943 ಅಭ್ಯರ್ಥಿಗಳು ಭಾರತೀಯ ವೈದ್ಯ ಶಾಸ್ತ್ರ(ಆಯುರ್ವೇದ, ಸಿದ್ದ..ಇತ್ಯಾದಿ)ಮತ್ತು ಹೋಮಿಯೋಪತಿ ಪ್ರವೇಶ ಬಯಸಿದ್ದಾರೆ. ಜೂ.5 ರಿಂದ 23 ರ ತನಕ ವಿವಿಧ ಕೇಂದ್ರಗಳಲ್ಲಿ ಕೌನ್ಸಲಿಂಗ್ ನಡೆಯಲಿದ್ದು, ಶ್ರೇಯಾಂಕ ಆಧಾರದ ಮೇಲೆ ಯಾವ rank ಹೊಂದಿದವರು ಯಾವತ್ತು ಕೌನ್ಸಲಿಂಗ್ ಗೆ ಬರಬೇಕು ಎಂಬುದನ್ನು ನೋಡಿ
-
2nd PUC 'ವಾಣಿಜ್ಯ' ವಿಭಾಗದಲ್ಲಿ ಶೇ.88.4ರಷ್ಟು ಸಾಧನೆ: ಇಬ್ಬರಿಗೆ 600ಕ್ಕೆ 600 ಅಂಕ, ಇವರೇ ಟಾಪರ್ಸ್ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
PUC ಅಂಕಪಟ್ಟಿ ಇನ್ನು ಡಿಜಿಟಲ್: ಮುಂದಿನ ವರ್ಷದಿಂದ ಸಿಗಲ್ಲ ಭೌತಿಕ ಅಂಕಪಟ್ಟಿ , ಡಿಜಿಲಾಕರ್ನಲ್ಲಿ ಮಾತ್ರ ಲಭ್ಯ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ












Click it and Unblock the Notifications