ಓಂ ಪ್ರಥಮ:ಕಾಂಗ್ರೆಸ್ಸಿನತ್ತ ಹಾರಿದ ಸ್ವತಂತ್ರ ಶಾಸಕ

ಮುಳಬಾಗಿಲು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೊತ್ತೂರು ಜಿ ಮಂಜುನಾಥ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಂಜುನಾಥ್ ಜಾತಿ ಪ್ರಮಾಣಪತ್ರವನ್ನು ಮುಂದಿಟ್ಟುಕೊಂಡು ಕುಮಾರಸ್ವಾಮಿ ಈಗಾಗಲೇ ಕೋರ್ಟ್ ಮೆಟ್ಟಿಲು ಹತ್ತಿರುವುದು ಇಲ್ಲಿ ಗಮನಾರ್ಹ. ಮೊನ್ನೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗಲಿಲ್ಲವೆಂದು ಮಂಜುನಾಥ್ ಸ್ವತಂತ್ರರಾಗಿ ಗೆದ್ದು, ಈಗ ಮತ್ತೆ ಕಾಂಗ್ರೆಸ್ ಪಾಲಾಗಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಪಕ್ಷದ ನಾಯಕರು ಅವರಿಗೆ ತುಂಬು ತೋಳಿನ ಸ್ವಾಗತ ಕೋರಿದರು. ಕೆಎಚ್ ಮುನಿಯಪ್ಪ ಅವರ ಮಧ್ಯಸ್ಥಿಕೆಯಿಂದಾಗಿ ತಾವು ಮಾತೃಪಕ್ಷಕ್ಕೆ ಮರಳಿರುವುದಾಗಿ ಮಂಜುನಾಥ್ ಇದೇ ವೇಳೆ ತಿಳಿಸಿದರು. ಕೋಲಾರದಲ್ಲಿ ಜಿಲ್ಲೆಯಲ್ಲಿ ತಮ್ಮ ಮೇಲುಗೈ ಕಳೆದುಕೊಳ್ಳುತ್ತಿರುವ ಮುನಿಯಪ್ಪಗೆ ಇದು ಕೊಂಚ ರಿಲೀಫ್ ನೀಡಿದೆ.
ಹಿರಿಯ ಶಾಸಕ ರಮೇಶ್ ಕುಮಾರ್, ಪರಿಷತ್ ಸದಸ್ಯ ನಜೀರ್ ಅಹಮದ್, ಶಾಸಕ ಎಸ್ಎನ್ ನಾರಾಯಣ ಸ್ವಾಮಿ. ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಎನ್ಎಸ್ ಬಿಸೇಗೌಡ ಮತ್ತಿತತರು ಮಂಜುನಾಥ್ ಜತೆಗಿದ್ದರು. ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್, ಸಿಎಂ ಸಿದ್ದರಾಮಯ್ಯ ಅವರು ಮಂಜುನಾಥಗೆ ಸ್ವಾಗತ ಕೋರಿದರು.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?












Click it and Unblock the Notifications