ಸ್ಪಾಟ್ ಫಿಕ್ಸಿಂಗ್: ರಾಜ್ ಕುಂದ್ರಾ ಅಮಾನತು

ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ರಾಜ್ ಕುಂದ್ರಾ ಅವರನ್ನು 10-12 ಗಂಟೆ ವಿಚಾರಣೆಗೆ ಒಳಪಡಿಸಿದ್ದರು. ರಾಜ್ ಕುಂದ್ರಾ ಅವರು ಬೆಟ್ಟಿಂಗ್ ಮಾಡಿದ್ದನ್ನು ದೆಹಲಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದರು.
ಕುಂದ್ರಾ ಆಪ್ತ ಗೆಳೆಯ ಉಮೇಶ್ ಗೊಯಿಂಕಾ ಅವರು ಕುಂದ್ರಾ ಹೆಸರು ದುರ್ಬಳಕೆ ಮಾಡಿಕೊಂಡರು ಎಂದು ಶಿಲ್ಪಾ ಹೇಳಿದ್ದರು. ನಂತರ ಶಿಲ್ಪಾ ಶೆಟ್ಟಿ ಕೂಡಾ ಬೆಟ್ಟಿಂಗ್ ನಡೆಸಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ರಾಜ್ ಕುಂದ್ರಾ ಅವರ ಪಾಸ್ ಪೋರ್ಟ್ ಜಪ್ತಿ ಮಾಡಲಾಗಿದ್ದು, ದೇಶ ಬಿಟ್ಟು ತೆರಳದಂತೆ ಆದೇಶಿಸಲಾಗಿತ್ತು.
ರಾಜ್ ಕುಂದ್ರಾ ಬಂಧನವನ್ನು ತಳ್ಳಿ ಹಾಕಿದ ದೆಹಲಿ ಪೊಲೀಸರು, ಸರಿಯಾದ ಸಾಕ್ಷಿ ಸಿಕ್ಕಿಲ್ಲ ಎಂದಿದ್ದರು. ಬ್ರಿಟಿಷ್ ನಾಗರೀಕ ರಾಜ್ ಕುಂದ್ರಾ ಬಂಧನ ಕೂಡಾ ಅಷ್ಟು ಸುಲಭವಲ್ಲ ಎನ್ನಲಾಗಿದೆ. ಆದರೆ,ಪೊಲೀಸರಿಗೂ ಮುಂಚಿತವಾಗಿ ಜಗಮೋಹನ್ ದಾಲ್ಮಿಯಾ ನೇತೃತ್ವ ಬಿಸಿಸಿಐ ಅಧಿಕಾರಿಗಳು ಈ ಕ್ರಮವನ್ನು ಜರುಗಿಸಿರುವುದನ್ನು ಕುಂದ್ರಾ ಅವರ ಪರ ವಕೀಲರು ಖಂಡಿಸಿದ್ದಾರೆ.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications