ಪಿಯುಸಿ ವಿದ್ಯಾರ್ಥಿನಿ ಹಾಸ್ಟೆಲಿನಲ್ಲಿ ಆತ್ಮಹತ್ಯೆ

ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರೂಪಾ ಚವಡಿ (17) ಕಾಲೇಜಿಗೆ ಸೇರಿದ ಭಾಗೀರತಿ ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳವಾರ ರಾತ್ರಿ ಹಾಸ್ಟೆಲಿನಲ್ಲಿ ಇತರೆ ಸಹಪಾಠಿಗಳೆಲ್ಲ ಊಟಕ್ಕೆ ತೆರಳಿದ್ದಾಗ ಏಕಾಂಗಿಯಿದ್ದ ರೂಪಾ ತನ್ನ ಕೊಠಡಿಯಲ್ಲಿ ನೈಲಾನ್ ಹಗ್ಗದಿಂದ ಫ್ಯಾನಿಗೆ ನೇಣು ಹಾಕಿಕೊಂಡು ಸತ್ತಿದ್ದಾಳೆ. ರೂಪಾ, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶೇಖರಪ್ಪ ಎಂಬುವವರ ಪುತ್ರಿ. ಶೇಖರಪ್ಪ ಊರಿನಲ್ಲಿ ಖಾಸಗಿ ಶಾಲೆಯಲ್ಲಿ ಕೆಲಸದಲ್ಲಿದ್ದಾರೆ.
ಇತ್ತೀಚೆಗೆ ರಜಾ ದಿನಗಳಲ್ಲಿ ಊರಿಗೆ ಹೋಗಿದ್ದಾಗ ಪೋಷಕರು ಉತ್ತಮವಾಗಿ ಓದುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ. ಪ್ರಥಮ ಪಿಯುಸಿಯಲ್ಲಿ ರೂಪಾ ಶೇ. 86ರಷ್ಟು ಅಂಕ ಪಡೆದಿದ್ದಳು.
ಡೆತ್ ನೋಟ್ : ನನ್ನ ಸಾವಿಗೆ ನಾನೇ ಕಾರಣ. ನನ್ನನ್ನು ನಾನೇ ನಿಯಂತ್ರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನನ್ನ ಮನೆಯವರ ನಿರೀಕ್ಷೆಗೆ ತಕ್ಕಂತೆ ಓದಲು ನನ್ನಿಂದ ಸಾಧ್ಯವಾಗುತ್ತಿಲ್ಲ. ದಯವಿಟ್ಟು ಕ್ಷಮಿಸಿ' ಎಂದು ರೂಪಾ ಪತ್ರ ಬರೆದಿಟ್ಟು ಹೋಗಿದ್ದಾಳೆ. ಮೂಡಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications