ಮದನಿ ಚಿಕಿತ್ಸೆಗೆ ಮುಖ್ಯಮಂತ್ರಿ ನಿಧಿಯಿಂದ ಪರಿಹಾರ

ಬೆಂಗಳೂರು ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರುವ ಕೇರಳದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕ ಅಬ್ದುಲ್ ನಾಸೀರ್ ಮದನಿಗೆ ಅನಾರೋಗ್ಯ ಕಾಡುತ್ತಿದ್ದು, ಸಾಕಷ್ಟು ಕಳ್ಳಾಟಗಳ ಬಳಿಕ ಕರ್ನಾಟಕದಲ್ಲೆ ಚಿಕಿತ್ಸೆ ಪಡೆದಿರುವುದು ಸರಿಯಷ್ಟೇ.
ಆದರೆ ಅದಕ್ಕೆ ಸುಮಾರು 5 ಲಕ್ಷ ರೂ. ವೆಚ್ಚ ತಗುಲಿದೆ. ಕೋರ್ಟ್ ಈ ವೆಚ್ಚವನ್ನು ಮದನಿಯೇ ಭರಿಸಬೇಕು ಎಂದು ಆದೇಶಿತ್ತು. ಹಾಗಾಗಿ ವೆಚ್ಚ ಭರಿಸಲು Justice for Madani Forum ಮದನಿ ನೆರವಿಗೆ ಧಾವಿಸಿದೆ.
ತತ್ಸಂಬಂಧ ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ ಅವರಿಗೆ ಮನವಿ ಮಾಡಿಕೊಂಡಿರುವ ವೇದಿಕೆಯು Chief Minister Relief Fundನಿಂದ 4.5 ಲಕ್ಷ ರೂ ಹಣ ಬಿಡುಗೆ ಮಾಡುವಂತೆ ಕೋರಿದೆ.
ಮದನಿಯ ಮೂಲ ಜಿಲ್ಲೆಯಾದ ಕೊಲ್ಲಂನ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯ ನಿರ್ದೇಶಕರು ಮೆಡಿಕಲ್ ಬಿಲ್ ಮತ್ತು ದಾಖಲೆಗಳನ್ನು ತಾಳೆ ಹಾಕಿ ನೋಡಲಿದ್ದಾರೆ. ಅಗರವಾಲ್ ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆಯಲ್ಲಿ ಮದನಿಗೆ ಚಿಕಿತ್ಸೆ ನೀಡಲಾಗಿದೆ.
ತತ್ಸಂಬಂಧ, ವೇದಿಕೆಯು ಕರ್ನಾಟಕದ ಮುಖ್ಯಮಂತ್ರಿಯನ್ನೂ ಭೇಟಿ ಮಾಡುವುದಾಗಿ ಹೇಳಿಕೊಂಡಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications