ಮಾಂಸಾಹಾರಿಗಳ ದೇಣಿಗೆ ಬೇಡವೇ ಪೇಜಾವರರೇ?

ಆಹಾರ ಪದ್ದತಿ ಬಗ್ಗೆ ಮಾತನಾಡುವ ನೀವು ಮಾಂಸಹಾರಿಗಳು ನೀಡುವ ದೇಣಿಗೆಯನ್ನು ವಿರೋಧಿಸಿ ನೋಡೋಣ ಎಂದು ಸಿಐಟಿಯು ರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಕುಮಾರ್, ಪೇಜಾವರ ಶ್ರೀಗಳಿಗೆ ಸವಾಲಿಸೆದಿದ್ದಾರೆ.
ಉಡುಪಿ ಕೃಷ್ಣಮಠದಲ್ಲಿ ಆಹಾರ ಪದ್ದತಿಗೆ ಅನುಗುಣವಾಗಿ ಪಂಕ್ತಿ ಭೋಜನ ಸಮರ್ಥಿಸಿಕೊಳ್ಳುವ ನೀವು, ದಲಿತರ ಕೇರಿಗೆ ಹೋಗಿ ಪಾದಪೂಜೆ ಮಾಡಿಸಿಕೊಳ್ಳುತ್ತೀರಾ. ಉಡುಪಿ ಕೃಷ್ಣನಿಗೆ ಸಸ್ಯಾಹಾರಿಗಳು ಮಾತ್ರ ಭಕ್ತರೇ?
ಮಾಂಸಾಹಾರಿಗಳು ದೇವಾಲಯಕ್ಕೆ, ಮಠಕ್ಕೆ, ಮಠದ ಇತರ ಸಮಾಜಮುಖಿ ಕೆಲಸಕ್ಕೆ ಕಾಣಿಕೆ, ದೇಣಿಗೆ ನೀಡುತ್ತಿಲ್ಲವೇ? ಅದನ್ನು ನೀವು ತಿರಸ್ಕರಿಸುತ್ತೀರಾ ಎಂದು ಪ್ರಸನ್ನ ಕುಮಾರ್ ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಪ್ರಸನ್ನ ಕುಮಾರ್, ನಿಮ್ಮ ದ್ವಂದ್ವ ನಡೆ RSS ಪರ ನಿಲುವನ್ನು ತೋರುತ್ತದೆ. ಇದುವರೆಗೂ ನೀವು ಮಡೆಸ್ನಾನದ ಬಗ್ಗೆ ಖಡಕ್ ನಿರ್ಧಾರಕ್ಕೆ ಬಂದಂತಿಲ್ಲ. ಜಾತಿಪದ್ದತಿ ಎನ್ನುವ ಸಾಮಾಜಿಕ ಪಿಡುಗನ್ನು ಬುಡ ಸಮೇತ ನಿರ್ಮೂಲನ ಮಾಡಬೇಕಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
More From
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications