ಅಡುಗೆ ಮಾಡಲು ಒಪ್ಪದ ಪತ್ನಿಯನ್ನು ಕೊಂದ ಪತಿ!

ಶಾಮಣ್ಣ ಗಾರ್ಡನ್ ನಿವಾಸಿಯಾದ ಮೆಹರ್ ತಾಜ್ ಕೊಲೆಯಾದ ದುರ್ದೈವಿ. ಮೆಹತ್ ಪತಿ ಅಬ್ದುಲ್ ಅಜೀಜ್ ಕೊಲೆ ಮಾಡಿ, ಶರಣಾಗಿರುವ ಪತಿ. ಬುಧವಾರ ರಾತ್ರಿ ಮೆಹರ್ ತಾಜ್ ಅಡುಗೆ ಮಾಡಲು ನಿರಾಕರಿಸಿದ್ದಾರೆ. ಆದ್ದರಿಂದ ದಂಪತಿ ಜಗಳವಾಡಿದ್ದಾರೆ.
ಇವರ ಜಗಳ ವಿಕೋಪಕ್ಕೆ ಹೋದಾಗ, ಪಾಸ್ಟಿಕ್ ವೈರ್ ನಿಂದ ಅಬ್ದುಲ್ ಮೆಹರ್ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ. ನಂತರ ತಪ್ಪನ್ನು ಅರಿತ ಆತ ಬ್ಯಾಟರಾಯನಪುರ ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಮೂದದವರು : ಮೂಲತಃ ಬೆಳಗಾವಿ ಮೂಲದವರಾದ ಅಬ್ದುಲ್ ಅಜೀಜ್ ಮತ್ತು ಮೆಹರ್ ತಾಜ್ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಕಳೆದ ವಾರ ಬೆಳಗಾವಿಗೆ ತೆರಳಿದ್ದ ಅವರು, ಬುಧವಾರ ರಾತ್ರಿ ಶಾಮಣ್ಣ ಗಾರ್ಡನ್ ಬಳಿಯ ನಿವಾಸಕ್ಕೆ ಆಗಮಿಸಿದ್ದರು.
ಮನೆಗೆ ಬಂದ ತಕ್ಷಣ ಮೆಹರ್ ಗೆ ಅಡುಗೆ ಮಾಡುವಂತೆ ಅಬ್ದುಲ್ ಹೇಳಿದ್ದಾನೆ. ಇಂದು ಅಡುಗೆ ಮಾಡಲು ಆಗೋಲ್ಲ. ಹೋಟೆಲ್ ನಿಂದ ತರಿಸಿಕೊಳ್ಳಿ ಎಂದು ಆಕೆ ಹೇಳಿದ್ದಾಳೆ. ಇದೇ ವಿಷಯವಾಗಿ ಇಬ್ಬರ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ಹೋದಾಗ, ಪತ್ನಿಯನ್ನು ಅಬ್ದುಲ್ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications