ಭೂ ಮಾಲೀಕತ್ವ ಸಂಬಂಧ 3 ಸುದ್ದಿಯಿದೆ, ತಪ್ಪದೆ ಓದಿ

ಇದರಿಂದ ಭೂಮಿ ಬೆಲೆ ದುಬಾರಿಯಾಗುವುದು ನಿಶ್ಚಿತ. ಅಂದಹಾಗೆ ತನ್ನ ಬೊಕ್ಕಸ ತುಂಬಿಸಿಕೊಳ್ಳಲು ಹಾಲಿ ಸರಕಾರದ ಹೊಸ ಕಸರತ್ತು ಇದಾಗಿದೆ. 2013-14ರಲ್ಲಿ ಭೂ ಮುದ್ರಾಂಕ ಶುಲ್ಕದಿಂದಲೇ 10 ಸಾವಿರ ಕೋಟಿ ರೂ ಸಂಗ್ರಹಣೆ ಗುರಿಯಿದೆ ಸಿಎಂ ಸಿದ್ದರಾಮಯ್ಯನವರಿಗೆ.
ಜನಸಾಮಾನ್ಯರ ಮೇಲೆ ಹೀಗೆ ಕಣ್ಣುಹಾಕುವ ಸರಕಾರ, ಕುದುರೆ ಬಾಲಕ್ಕೆ ನೂರಾರು ಕೋಟಿ ರೂ ಕಟ್ಟಿ ಬೇಜವಾಬ್ದಾರಿತನ ಮೆರೆಯುತ್ತದೆ. ಹೇಳಿ ಸ್ವಾಮಿ ಜೂಜಿಗೆ ಪ್ರೋತ್ಸಾಹಿಸಲು ಕೋಟ್ಯಂತರ ರೂ ನಷ್ಟ ಮಾಡಿಕೊಳ್ಳುವ ಸರಕಾರ, ಜನಸಾಮಾನ್ಯ ತನ್ನ ಜೀವಿತಾವಧಿ ಕಾಲದ ಸಾಧನೆಯೆಂಬಂತೆ ಒಂದು ಪುಟ್ಟ ನಿವೇಶನ ತೆಗೆದುಕೊಂಡರೆ ಅದಕ್ಕೆ ಲಕ್ಷಾಂತರ ರೂ ಶುಲ್ಕ ಭರಿಸಲೇಬೇಕು ಎಂದು ಕಟ್ಟಾಜ್ಞೆ ಹೊರಡಿಸುತ್ತದೆ.
ಇನ್ನು, ರಾಜ್ಯ ಸರಕಾರಕ್ಕೆ ಮಾರ್ಗದರ್ಶನ ನೀಡಬೇಕಾದ ರಾಜ್ಯಪಾಲರೇ (ಹಂಸರಾಜ್ ಭಾರದ್ವಾಜ್) 'ಕೆರೆಗಳೆಲ್ಲ ಒತ್ತುವರಿಯಾಗುತ್ತಿವೆ. ವಸತಿ ಯೋಗ್ಯ ಭೂಮಿಗಳಲ್ಲಿ ವಾಣಿಜ್ಯ ಕೇಂದ್ರಗಳು ಸ್ಥಾಪನೆಯಾಗುತ್ತಿವೆ. ಭೂಕಬಳಿಕೆ ನಿರಾತಂಕವಾಗಿ ನಡೆಯುತ್ತಿದೆ' ಎಂದು ಅಸಮಾಧಾನ/ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಯಾರಿಗೆ ಹೇಳೋಣ ನಮ್ಮ ಪ್ರಾಬ್ಲಮ್ಮೂ...
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications