ಭೂ ಅಕ್ರಮ: ರಾಜ್ಯಪಾಲರ ಆಣಿಮುತ್ತು ಕೇಳಿಸಿಕೊಳ್ಳಿ

ಕಾವೇರಿ ತವರಾದ ಕೊಡಗು ಜಿಲ್ಲೆಯಾದ್ಯಂತ ಅರಣ್ಯಗಳಲ್ಲಿ ಹಣವಂತರು ಬಂದು ರೆಸಾರ್ಟ್, ಗಣಿಗಾರಿಕೆ ಇತ್ಯಾದಿ ನಡೆಸುತ್ತಿದ್ದಾರೆ. ಅರಣ್ಯ ಹಾಗೂ ನೀರಿನ ಮೇಲೆ ಪ್ರಮುಖವಾಗಿ ಅವಲಂಬಿತವಾಗಿರುವ ರಾಜ್ಯಕ್ಕೆ ಇದರಿಂದ ಆಪತ್ತು ಉಂಟಾಗುತ್ತಿದೆ. ಹೀಗೆ ಪ್ರಕೃತಿ ವಿರುದ್ಧ ನಡೆದುಕೊಂಡರೆ ಪ್ರಕೃತಿ ಸೇಡು ತೀರಿಸಿಕೊಳ್ಳುವುದು ಖಚಿತ ಎಂಬುದಕ್ಕೆ ಉತ್ತರಾಖಂಡ ದುರಂತವೇ ಸಾಕ್ಷಿ.
ರಾಜಭವನ ರಸ್ತೆಯಲ್ಲಿ ಕಟ್ಟಡ! ನಗರದಲ್ಲೂ ಕೆರೆಗಳೆಲ್ಲ ಒತ್ತುವರಿಯಾಗಿ ಮಾಲ್ ಗಳು ಸೃಷ್ಟಿಯಾಗುತ್ತಿವೆ. ಮತ್ತೊಂದೆಡೆ ವಸತಿ ಯೋಗ್ಯ ಭೂಮಿಗಳಲ್ಲಿ ವಾಣಿಜ್ಯ ಕೇಂದ್ರಗಳು ಸ್ಥಾಪನೆಯಾಗುತ್ತಿವೆ. ಭೂಕಬಳಿಕೆ ನಿರಾತಂಕವಾಗಿ ನಡೆಯುತ್ತಿದೆ.
ರಾಜಭವನ ರಸ್ತೆಯಲ್ಲೇ ಅತಿ ಎತ್ತರದ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದೆ. ಆ ಬಗ್ಗೆ ತಾವು ದೂರು ನೀಡಿದ್ದರೂ ಯಾರೂ ಕ್ರಮಕೈಗೊಳ್ಳುತ್ತಿಲ್ಲ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ತೀವ್ರ ಅಸಮಾಧಾನ/ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಜತೆಗೆ ಇಂತಹ ಅಕ್ರಮಗಳನ್ನು ಪತ್ರಕರ್ತರು ಸಾರ್ವಜನಿಕರ ಗಮನಕ್ಕೆ ತರಬೇಕು ಎಂದೂ ರಾಜ್ಯಪಾಲರು ಉಚಿತ ಸಲಹೆ ನೀಡಿದ್ದಾರೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications